ನಜರ್‌ಬಾದ್‌ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ

Date:

ನಜರ್ಬಾದ್ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಸಮಯದಲ್ಲಿ ಕಳ್ಳತನ ನಡೆದಿದ್ದು, ಬಂಧಿತನಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ 163 ಗ್ರಾಂ. ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಚಾಮರಾಜನಗರದಿಂದ ಮೈಸೂರಿಗೆ ಫ್ಲವರ್ ಶೋ ನೋಡಲು ಬಂದಿದ್ದ ಕುಟುಂಬ ತಮ್ಮ ಆದಾಯ ತೆರಿಗೆ ಕಚೇರಿ ಬಳಿ ಪಾರ್ಕ್ ಮಾಡಿತ್ತು. ಆ ವೇಳೆ ಕಾರಿನಲ್ಲಿದ್ದ ಚಿನ್ನದ ಆಭರಣಗಳು ಕಳ್ಳತನವಾಗಿದ್ದು, ಈ ಬಗ್ಗೆ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಆರೋಪಿಯನ್ನ ನಜರ್ಬಾದ್ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಇನ್ನ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಶಿಧರ್.ಎಂಎನ್
ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...