ಹೆಲಿಕಾಪ್ಟರ್ ದುರಂತದಲ್ಲಿ ದಾರುಣ ಅಂತ್ಯ ಕಂಡ ನೇಪಾಳ ವಿದೇಶಾಂಗ ಸಚಿವ…

Date:

ಹೆಲಿಕಾಪ್ಟರ್ ದುರಂತದಲ್ಲಿ ದಾರುಣ ಅಂತ್ಯ ಕಂಡ ನೇಪಾಳ ವಿದೇಶಾಂಗ ಸಚಿವ

ಇಂದು ನೇಪಾಳದ ಕಠ್ಮಂಡುವಿನ ತಹ್ರತುಮ್​​ ಜಿಲ್ಲೆಯ ಪಾಥಿಭಾರ್ನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ನೇಪಾಳದ ವಿದೇಶಾಂಗ ಸಚಿವ ರಬೀಂದ್ರ ಪ್ರಸಾದ್ಸೇರಿ 6 ಜನ ಸಾವನ್ನಪ್ಪಿದ್ದಾರೆ.. ಪಾಥಿಭಾರ್ದೇವಾಲಯಕ್ಕೆ ಭೇಟಿ ನೀಡಿ ಕಠ್ಮಂಡುವಿಗೆ ವಾಪಸ್ಬರುತ್ತಿದ್ದ ವೇಳೆ ಹೆಲಿಕಾಪ್ಟರ್ಅಪಘಾತಕ್ಕೀಡಾಗಿದೆ.

ಹೆಲಿಕಾಪ್ಟರ್ಅಪಘಾತದಲ್ಲಿ ಪ್ರವಾಸೋದ್ಯಮದ ಸಹದ್ಯೋಗಿ ಆಂಗ ಚೈರಿಂಗ್ ಶೆರ್ಪಾ, ಕ್ಯಾಪ್ಟನ್ಪ್ರಭಾಕರ್ಕೆಸಿ,  ಭದ್ರತಾ ಸಿಬ್ಬಂದಿ ಅರ್ಜುನ್ಘಿಮಿರ್​, ಪ್ರಧಾನ ಮಂತ್ರಿ ಸಹಾಯಕ ಯುಬರಾಜ್ದಹಾಲ್ಡೆಪ್ಯೂಟಿ ಡೈರೆಕ್ಟರ್​​ ಬಿರೇಂದ್ರ ಶ್ರೇಸ್ತಾ ಹಾಗೂ ಇಂಜಿನಿಯರ್ ಧುರುಬಾ ದಾಸ್ಮೃತಪಟ್ಟಿರುವುದಾಗಿ ತಿಳಿದು ಬಂದಿದೆ..

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...