ಶಾಕಿಂಗ್ ನ್ಯೂಸ್: ಹಳೆನೋಟ್ ಡೆಪಾಸಿಟ್‍ಗೂ ಬಿತ್ತು ಕತ್ತರಿ..!

Date:

ಕಪ್ಪು ಕುಳಗಳಿಗೆ ಕೇಂದ್ರ ಸರ್ಕಾರ ಶಾಕ್ ಮೇಲೆ ಶಾಕ್ ನೀಡ್ತಾ ಬಂದಿದ್ದು ಇದೀಗ ಬ್ಯಾಂಕ್ ಡೆಪಾಸಿಟ್ ಪ್ರಮಾಣ ಹೇರಿಕೆ ಮಾಡಿ ಮತ್ತೊಂದು ಶಾಕ್ ನೀಡ್ತಾ ಇದೆ..! ಹೊಸ ಅಧಿಸೂಚನೆ ಪ್ರಕಾರ 5 ಸಾವಿರಕ್ಕೂ ಅಧಿಕ ಮೊತ್ತವನ್ನು ತಿಂಗಳಿಗೆ ಒಂದು ಬಾರಿ ಮಾತ್ರ ಠೇವಣಿ ಮಾಡ್ಬೇಕು ಅಂತ ಹೇಳಿದೆ. ಇದರೊಂದಿಗೆ ನಿಧಾನಗತಿಯಲ್ಲಿ ಠೇವಣಿ ಮಾಡುವ ಯೋಜನೆ ಹೊಂದಿದವರಿಗೆ ಭಾರಿ ಪೆಟ್ಟು ಬಿದ್ದಂತಾಗಿದೆ..! ಕೇಂದ್ರ ಹಣಕಾಸು ಇಲಾಖೆ ಡಿಸೆಂಬರ್ 30.ರವರೆಗೆ ಒಂದು ಬಾರಿ ಮಾತ್ರ ಠೇವಣಿ ಮಾಡಲು ಅವಕಾಶ ನೀಡಿದ್ದು, ಈ ನಿಯಮ ಉಳಿತಾಯ ಖಾತೆ ಸೇರಿದಂತೆ ಎಲ್ಲಾ ಖಾತೆಗೂ ಅನ್ವಯವಾಗಲಿದೆ. ಕೆವೈಸಿ ಇದ್ದರೆ ಮಾತ್ರ ಎರಡು ಲಕ್ಷದವರೆಗೆ ಮಾತ್ರ ಠೇವಣಿ ಇಡಲು ಅವಕಾಶವಿದೆ. ಅಲ್ಲದೆ 5000. ವರೆಗೆ ಮಾತ್ರ ಹಣ ಠೇವಣಿ ಇಡೋಕೆ ಅವಕಾಶವಿದೆ. ಡಿ.17ರಂದು ಕೇಂದ್ರ ಹಣಕಾಸು ಸಚಿವಾಲಯ ಹೊರಡಿಸಿದ ಹೊಸ ಆದೇಶದಲ್ಲಿ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಕಪ್ಪು ಹಣ ಬಹಿರಂಗಪಡಿಸಿಕೊಳ್ಳಲು ಠೇವಣಿ ಮೊತ್ತದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ತಿಳಿಸಿತ್ತು. ಆದರೆ ಈಗ 5000ರೂ.ಗಿಂತ ಅಧಿಕ ಮೊತ್ತದ ಹಳೆ ನೋಟುಗಳನ್ನು ಜಮಾವಣೆ ಮೇಲೆ ಕೇಂದ್ರ ಸರ್ಕಾರ ಮಿತಿ ಹೇರಿದ್ದು, 5000ಕ್ಕಿಂತ ಕಡಿಮೆ ಮೊತ್ತ ಹಣವನ್ನು ಜಮೆ ಮಾಡಲು ಅವಕಾಶವಿದೆ ಎಂದು ತಿಳಿಸಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಎಟಿಎಂ ಮುಂದೆ ಕ್ಯೂ ನಿಲ್ಲೊರ್ಗೆ ಇಲ್ಲಿದೆ ಸಂತಸದ ಸುದ್ದಿ

ಕೆಪಿಎಸ್‍ಸಿ: 1203 ಹುದ್ದೆಗೆ ಅರ್ಜಿ ಆಹ್ವಾನ

ಮನೆಯಲ್ಲೇ ನಕಲಿ ನೋಟು ತಯಾರಿಸುತ್ತಿದ್ದ ಡಾಕ್ಟರ್..!

ಕೆಲವೇ ದಿನಗಳಲ್ಲಿ ಬೆಂಗಳೂರಲ್ಲೂ ಸಂಚರಿಸಲಿದೆ ಸಬ್ ಅರ್ಬನ್ ರೈಲು..!

ನಿಮ್ಮ ಖಾತೆಯಲ್ಲಿ 2 ಲಕ್ಷ ರೂ. ಜಮಾ ಆಗಿದ್ಯಾ..? ಹಾಗಾದ್ರೆ ನಿಮ್ಗೆ ಕಾದಿದೆ ಗಂಡಾಂತರ..!

ಆರ್‍ಟಿಇ ಪ್ರವೇಶ: ಜನವರಿ 15ರಿಂದ ಅರ್ಜಿ ಸ್ವೀಕೃತಿ, ಆಧಾರ್ ಕಡ್ಡಾಯ

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...