ಪ್ರಜ್ವಲ್ ಮಾತ್ರವಲ್ಲ ನಿಖಿಲ್ ಕೂಡ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಯಾರು ಕಣಕ್ಕೆ?

Date:

ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರ ಮೂರನೇ ತಲೆಮಾರಿನ ರಾಜಕೀಯ ಪ್ರವೇಶ ಆಗುತ್ತಿದೆ.‌

ಎಚ್. ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಮಾತ್ರವಲ್ಲದೆ ಮುಖ್ಯಮಂತ್ರಿ ಎಚ್.ಡಿ‌ಕುಮಾರ ಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ ಸ್ವಾಮಿ‌ಕೂಡ ಸಕ್ರಿಯ ರಾಜಕೀಯಕ್ಕೆ ಬರಲಿದ್ದಾರೆ.
ಸಿನಿಮಾಗಳಲ್ಲಿ ಬ್ಯುಸಿ ಇರೋ ನಿಖಿಲ್ ಸದ್ಯಕ್ಕೆ ರಾಜಕೀಯಕ್ಕೆ ಬರಲ್ಲ ಅಂತಿದ್ದರು. ಆದರೆ, ಇದೀಗ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ‌ .‌


ತಾನು ಮತ್ತು ತನ್ನ ಸಹೋದರ ಹೊರತಾಗಿ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ ಅಂತ ವಿಧಾಸಭಾ ಚುನಾವಣೆ ವೇಳೆ ಕುಮಾರಸ್ವಾಮಿ ಹೇಳಿದ್ದರು. ಆದರೆ, ಆಡಿದ ಆ ಮಾತನ್ನು ಉಳಿಸಿಕೊಳ್ಳಲು ಕುಮಾರ ಸ್ವಾಮಿ ತುಂಬಾನೇ ಕಷ್ಟಪಡಬೇಕಾಗಿ ಬಂದಿತ್ತು.


ಇದೀಗ ಲೋಕಸಭಾ ಚುನಾವಣೆಗೆ ಪ್ರಜ್ವಲ್, ನಿಖಿಲ್ ಸ್ಪರ್ಧಿಸಲು ದೊಡ್ಡಗೌಡರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆಯಂತೆ‌‌.
ಮಂಡ್ಯದಿಂದ ನಿಖಿಲ್ ಕುಮಾರ ಸ್ವಾಮಿ, ಮೈಸೂರಿನಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸೋದು ಬಹುತೇಕ ಖಚಿತವಾಗಿದೆ.

Share post:

Subscribe

spot_imgspot_img

Popular

More like this
Related

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...