18 ಮಂದಿಯನ್ನು ಕಾಪಾಡಿದ ನೀಲ್ಗಾಯ್ ಗಳು….!

Date:

ನೀಲ್ಗಾಯ್ ಗಳ ಗುಂಪೊಂದು 18 ಮಂದಿಯ ಜೀವ ಉಳಿಸಿರುವ ಘಟನೆ ಸೌರಾಷ್ಟ್ರ ಪ್ರದೇಶದಲ್ಲಿ ನಡೆದೆ.‌

ಕೇಶೋಡ್ ಗ್ರಾಮದ 11ನಿವಾಸಿಗಳು ಮತ್ತು ಮೂವರು ಅರಣ್ಯ ಸಿಬ್ಬಂದಿ ಹಾಗೂ ಮೂವರು ಸೆಕ್ಯುರಿಟಿ ಗಾರ್ಡ್ ಗಳನ್ನು ನೀಲ್ಗಾಯ್ ಗಳು ರಕ್ಷಿಸಿವೆ.


ಕೇಶೋಡ್ ಗ್ರಾಮದಿಂದ 10 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ.‌
ನೀಲ್ಗಾಯ್ ಗಳು ಮನುಷ್ಯರಿಗೆ ಭಯಪಡ್ತವೆ.‌ಆದ್ರೆ ಇವುಗಳ ಗುಂಪೊಂದು ತಮ್ಮತ್ತಲೇ ಬರುವ ವಿಚಿತ್ರ ಬೆಳವಣಿಗೆಯನ್ನು ರೈತರು ಗಮನಿಸಿದ್ದರು. ಇದು ಅರಣ್ಯಾಧಿಕಾರಿಗಳ ಗಮನಕ್ಕೆ ಬಂದಿದೆ. ನೀಲ್ಗಾಯ್ ಗಳು ಪ್ರಾಣ ಉಳಿಸಿಕೊಳ್ಳಲು ಬರುತ್ತಿವೆ ಎಂದು ಅರಣ್ಯಾಧಿಕಾರಿಗಳಿಗೆ ತಿಳಿದಿದೆ. ಇದು ಪ್ರವಾಹದ ಸೂಚನೆ ಎಂಬುದು ಗಮನಕ್ಕೆ ಬಂದಿದೆ.‌ ಆದ್ದರಿಂದ ಅಲ್ಲಿದ್ದವರು ಸ್ಥಳಾಂತರಗೊಂಡಿದ್ದಾರೆ. ಈ ಘಟನೆ ನಡೆದ ಮೂರೇ ಮೂರುಗಂಟೆಗಳಲ್ಲಿ ಆ ಪ್ರದೇಶದಲ್ಲಿ 7 ಅಡಿ ಎತ್ತರ ನೀರು ತುಂಬಿ ಪ್ರವಾಹ ಎದುರಾಗಿತ್ತು…!

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...