‘ಒಡೆಯರ್’ ಅಲ್ಲ ‘ಒಡೆಯ’…!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆಯರ್ ಅಲ್ಲ…ಈಗ ಒಡೆಯ.
ದರ್ಶನ್ ಅಭಿನಯದ ಹೊಸ ಸಿನಿಮಾಕ್ಕೆ ‘ಒಡೆಯರ್’ ಎಂದು ಹೆಸರಿಡಲಾಗಿತ್ತು. ಸಂದೇಶ್ ನಾಗರಾಜ್ ನಿರ್ಮಾಣದ ಈ ಸಿನಿಮಾ ಇದೇ 16ರಂದು ಸೆಟ್ಟೇರಬೇಕಿತ್ತು.
ಈ ಟೈಟಲ್ ಗೆ ಮೈಸೂರು ಸೇರಿದಂತೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು.‌ ಒಡೆಯರ್ ಎಂಬ ಟೈಟಲ್ ಇಡಬಾರದೆಂದು ಒತ್ತಾಯಿಸಲಾಗಿತ್ತು.‌ ಈ ಬಗ್ಗೆ ದೂರು ಸಹ ದಾಖಲಾಗಿತ್ತು.

ಈಗ ಒಡೆಯರ್ ಟೈಟಲ್ ಬಳಸದೇ ಇರಲು ನಿರ್ಧರಿಸಲಾಗಿದೆ. ಚಿತ್ರಕ್ಕೆ ಒಡೆಯ ಎಂಬ ಹೆಸರಿಡಲಾಗಿದೆ ‌. ಆಗಸ್ಟ್ 16ರಂದು ಸಂದೇಶ್ ನಾಗಜ್ ಅವರ ನಿವಾಸದಲ್ಲಿ ಸರಳವಾಗಿ ಸೆಟ್ ಏರಲಿದೆ ಎಂ ಡಿ ಶ್ರೀಧರ್ ಆ್ಯಕ್ಷನ್ ಕಟ್ ಹೇಳ್ತಿರೋ ಈ ಸಿನಿಮಾ.
ಮುಹೂರ್ತಕ್ಕೆ ರೆಬಲ್ ಸ್ಟಾರ್ ಅಂಬರೀಶ್, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬರಲಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...