‘ಒಡೆಯರ್’ ಅಲ್ಲ ‘ಒಡೆಯ’…!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆಯರ್ ಅಲ್ಲ…ಈಗ ಒಡೆಯ.
ದರ್ಶನ್ ಅಭಿನಯದ ಹೊಸ ಸಿನಿಮಾಕ್ಕೆ ‘ಒಡೆಯರ್’ ಎಂದು ಹೆಸರಿಡಲಾಗಿತ್ತು. ಸಂದೇಶ್ ನಾಗರಾಜ್ ನಿರ್ಮಾಣದ ಈ ಸಿನಿಮಾ ಇದೇ 16ರಂದು ಸೆಟ್ಟೇರಬೇಕಿತ್ತು.
ಈ ಟೈಟಲ್ ಗೆ ಮೈಸೂರು ಸೇರಿದಂತೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು.‌ ಒಡೆಯರ್ ಎಂಬ ಟೈಟಲ್ ಇಡಬಾರದೆಂದು ಒತ್ತಾಯಿಸಲಾಗಿತ್ತು.‌ ಈ ಬಗ್ಗೆ ದೂರು ಸಹ ದಾಖಲಾಗಿತ್ತು.

ಈಗ ಒಡೆಯರ್ ಟೈಟಲ್ ಬಳಸದೇ ಇರಲು ನಿರ್ಧರಿಸಲಾಗಿದೆ. ಚಿತ್ರಕ್ಕೆ ಒಡೆಯ ಎಂಬ ಹೆಸರಿಡಲಾಗಿದೆ ‌. ಆಗಸ್ಟ್ 16ರಂದು ಸಂದೇಶ್ ನಾಗಜ್ ಅವರ ನಿವಾಸದಲ್ಲಿ ಸರಳವಾಗಿ ಸೆಟ್ ಏರಲಿದೆ ಎಂ ಡಿ ಶ್ರೀಧರ್ ಆ್ಯಕ್ಷನ್ ಕಟ್ ಹೇಳ್ತಿರೋ ಈ ಸಿನಿಮಾ.
ಮುಹೂರ್ತಕ್ಕೆ ರೆಬಲ್ ಸ್ಟಾರ್ ಅಂಬರೀಶ್, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬರಲಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...