ಮೈಸೂರು ನಗರದಲ್ಲಿ KREDL ಅಧಿಕಾರಿ DK.ದಿನೇಶ್ ಕುಮಾರ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಡಿ.ಕೆ.ದಿನೇಶ್ ಕುಮಾರ್ ಬೆಂಗಳೂರಿನ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಯೋಜನಾ ನಿರ್ದೇಶಕರಾಗಿದ್ದು, ಮೂಲತಃ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯದ ನಿವಾಸಿ ಆಗಿದ್ರು. ದಿನೇಶ್ ಕುಮಾರ್ ಪತ್ನಿ ಹಾಗೂ ಪುತ್ರ ಅಸ್ವಸ್ಥಗೊಂಡಿದ್ದು, ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಮೊನ್ನೆ ಮಲಗಿ ನಿನ್ನೆ ಏಳುವಷ್ಟರಲ್ಲಿ ದಿನೇಶ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ರು. ಅದನ್ನು ನೋಡಿ ನಾವು ಮೂರ್ಛೆ ಹೋದೆವು ಎಂದು ದಿನೇಶ್ ಕುಮಾರ್ ಪತ್ನಿ ಹೇಳಿಕೆ ನೀಡಿದ್ದಾರೆ. ಆದ್ರೆ, ದಿನೇಶ್ ಮೃತಪಟ್ಟು ಒಂದೂವರೆ ದಿನ ಆಗಿದೆ ಎಂದು ವೈದ್ಯರು ತಿಳಿಸಿದ್ದು, ಪತ್ನಿ, ಪುತ್ರ ಹಾಗೂ ಕೆಲಸದವರನ್ನ ವಿಚಾರಣೆ ಮಾಡುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಗೆ ದಿನೇಶ್ ಕುಮಾರ್ ಕುಟುಂಬಸ್ಥರು ದೂರು ನೀಡಿದ್ದಾರೆ.
Latest article
HDK ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ !
ಬೆಂಗಳೂರು: ಕುಮಾರಸ್ವಾಮಿ ಅವರು ತಿಮಿಂಗಿಲ ಯಾರೆಂದು ತಿಳಿಸಿದರೆ ಈ ಪ್ರಕರಣ ಮುಗಿಯುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು...
ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲು.!
ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನೂ ಘೋಷಣೆ ಮಾಡಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕರಾದ ಜಿಟಿ...
ಸರ್ಕಾರ ಎಸ್ʼಐಟಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ !
ಬೆಂಗಳೂರು: ಪ್ರಜ್ವಲ್ ಮಾಜಿ ಕಾರು ಚಾಲಕನಿಗೆ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಏಕೆ ಬಂಧಿಸಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಪ್ರಜ್ವಲ್ ಮಾಜಿ ಕಾರು ಚಾಲಕನಿಗೆ...
buy lipitor 20mg pill buy lipitor 20mg without prescription order atorvastatin 80mg without prescription