ವಾಟ್ಸಾಪ್‍ನಲ್ಲಿ ಮೋದಿ ಫೋಟೋ ಕಳಿಸಿದ್ದ ಪಂಚಾಯ್ತಿ ಅಧಿಕಾರಿ ಅಮಾನತು..!

Date:

ವಾಟ್ಸಾಪ್ ಗ್ರೂಪ್‍ನಲ್ಲಿ ಪ್ರಧಾನಿ ಮೋದಿ ಅವರ ಆಕ್ಷೇಪಾರ್ಹ ಫೊಟೋಗಳನ್ನು ಕಳುಹಿಸಿದಕ್ಕಾಗಿ ಪಂಚಾಯ್ತಿ ಅಧಿಕಾರಿಯೋರ್ವರನ್ನು ಅಮಾನತುಗೊಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಬ್ ಡಿವಿಶನಲ್ ಮ್ಯಾಜಿಸ್ಟ್ರೇಟ್ ಕ್ರಿಯೇಟ್ ಮಾಡಲಾಗಿದ್ದ ವಾಟ್ಸಾಪ್ ಗ್ರೂಪ್‍ನಲ್ಲಿ ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಹಿಫಾಜತ್ ಖಾನ್ ಮೋದಿ ಅವರ ಫೋಟೋವನ್ನು ಹಾಕಿದ್ದದರು. ಬಹೇದಿ ಪಂಚಾಯತ್‍ನಲ್ಲಿ ಅಧಿಕಾರಿಯಾಗಿದ್ದ ಹಿಫಾಜತ್ ಉಲ್ಲಾ ಖಾನ್‍ಗೆ ಶೋಕಾಸ್ ನೋಟಿಸ್ ಕೂಡ ಮಾಡಲಾಗಿತ್ತು. ಆದರೆ ಅವರು ತೃಪ್ತಿದಾಯಕ ಪ್ರತಿಕ್ರಿಯೆ ನೀಡದ ಕಾರಣ ಅಮಾನತು ಮಾಡಲಾಗಿದೆ. ಅಷ್ಟೆ ಅಲ್ಲದೇ ಕಾಲೇಜು ಮ್ಯಾನೆಜರ್ ಹರಿ ಓಂ ಸಿಂಗ್ ಕೂಡ ಮೋದಿ ಅವರ ಆಕ್ಷೇಪಾರ್ಹ ಫೋಟೋಗಳನ್ನು ವಾಟ್ಸಾಪ್‍ನಲ್ಲಿ ಕಳುಹಿದ್ದರಿಂದ ಅವರ ವಿರುದ್ದ ಬಿಜೆಪಿ ಜಿಲ್ಲಾಧ್ಯಕ್ಷ ರವೀಂದ್ರ ಸಿಂಗ್ ರಾಥೋಡ್ ದೂರು ನೀಡಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Like us on Facebook  The New India Times

POPULAR  STORIES :

ಒಬಿಸಿ ಪಟ್ಟಿಗೆ 15 ಹೊಸ ಜಾತಿ ಸೇರ್ಪಡೆ..!

ಇನ್ಮುಂದೆ ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ : ಸುಪ್ರೀಕೋರ್ಟ್‍ನ ಮಹತ್ವದ ಆದೇಶ..!

ಯಶ್-ರಾಧಿಕಾ ಪಂಡಿತ್ ಎಂಗೇಜ್‍ಮೆಂಟ್ ವಿಡಿಯೋ ರಿಲೀಸ್.!

ಚಿನ್ನದ ಬೆಲೆ ದಿಢೀರ್ ಕುಸಿತ..!

Share post:

Subscribe

spot_imgspot_img

Popular

More like this
Related

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಇಂಡಿಗೋ ಫ್ಲೈಟ್ ರದ್ದತಿ ಹಿನ್ನೆಲೆ: ಪ್ರಯಾಣಿಕರಿಗೆ ಪರಿಹಾರವಾಗಿ ರೈಲ್ವೆಯಿಂದ ವಿಶೇಷ ರೈಲುಗಳ ವ್ಯವಸ್ಥೆ

ಇಂಡಿಗೋ ಫ್ಲೈಟ್ ರದ್ದತಿ ಹಿನ್ನೆಲೆ: ಪ್ರಯಾಣಿಕರಿಗೆ ಪರಿಹಾರವಾಗಿ ರೈಲ್ವೆಯಿಂದ ವಿಶೇಷ ರೈಲುಗಳ...

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ...

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...