ಒಳಹೃದಯ-ಜಗಹೃದಯ

Date:

ದೇಹವು ನೂರೆಂಟು ದಾಹದೊಳು ದಹಿಸಿ
ಧನ-ಕನಕಗಳ ಸ್ರವಿಸಿ‌
ಸೊಕ್ಕಿನಿಂದಲಿ ಪರರ ದೂಷಿಸುತ
ದಾನ-ಧರ್ಮವ ಮರೆಯುವ
ಮೂಳೆಮಾಂಸಕೆ ಕಾವ್ಯದತ್ತನು
ಹಣತೆಯ ಹಿಡಿದು
ತಂದು ನುಡಿದಿಹನು
ಉಸಿರಿಲ್ಲದ ಹಣಕೆ
ಹೆಸರುಳಿಸುವ ತಲೆಬರಹಗಳಿಲ್ಲ
ಉಸಿರು ಜಗದಸಿರಾಗಲು
ಜ್ಞಾನಾಕ್ಷರದ ಜೋಳಿಗೆಯು ತುಂಬಿ
ಸಂಬಂಧಗಳ ನಂಬಿ
ಬಡಬಗ್ಗರ ಒಳಹೃದಯವ
ಅಪ್ಪುವಂತಿರಬೇಕು.
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...