ಒಳಹೃದಯ-ಜಗಹೃದಯ

Date:

ದೇಹವು ನೂರೆಂಟು ದಾಹದೊಳು ದಹಿಸಿ
ಧನ-ಕನಕಗಳ ಸ್ರವಿಸಿ‌
ಸೊಕ್ಕಿನಿಂದಲಿ ಪರರ ದೂಷಿಸುತ
ದಾನ-ಧರ್ಮವ ಮರೆಯುವ
ಮೂಳೆಮಾಂಸಕೆ ಕಾವ್ಯದತ್ತನು
ಹಣತೆಯ ಹಿಡಿದು
ತಂದು ನುಡಿದಿಹನು
ಉಸಿರಿಲ್ಲದ ಹಣಕೆ
ಹೆಸರುಳಿಸುವ ತಲೆಬರಹಗಳಿಲ್ಲ
ಉಸಿರು ಜಗದಸಿರಾಗಲು
ಜ್ಞಾನಾಕ್ಷರದ ಜೋಳಿಗೆಯು ತುಂಬಿ
ಸಂಬಂಧಗಳ ನಂಬಿ
ಬಡಬಗ್ಗರ ಒಳಹೃದಯವ
ಅಪ್ಪುವಂತಿರಬೇಕು.
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...