ಒಳಹೃದಯ-ಜಗಹೃದಯ

Date:

ದೇಹವು ನೂರೆಂಟು ದಾಹದೊಳು ದಹಿಸಿ
ಧನ-ಕನಕಗಳ ಸ್ರವಿಸಿ‌
ಸೊಕ್ಕಿನಿಂದಲಿ ಪರರ ದೂಷಿಸುತ
ದಾನ-ಧರ್ಮವ ಮರೆಯುವ
ಮೂಳೆಮಾಂಸಕೆ ಕಾವ್ಯದತ್ತನು
ಹಣತೆಯ ಹಿಡಿದು
ತಂದು ನುಡಿದಿಹನು
ಉಸಿರಿಲ್ಲದ ಹಣಕೆ
ಹೆಸರುಳಿಸುವ ತಲೆಬರಹಗಳಿಲ್ಲ
ಉಸಿರು ಜಗದಸಿರಾಗಲು
ಜ್ಞಾನಾಕ್ಷರದ ಜೋಳಿಗೆಯು ತುಂಬಿ
ಸಂಬಂಧಗಳ ನಂಬಿ
ಬಡಬಗ್ಗರ ಒಳಹೃದಯವ
ಅಪ್ಪುವಂತಿರಬೇಕು.
✍?ದತ್ತರಾಜ್ ಪಡುಕೋಣೆ✍?

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...