ವೇದಿಕೆ ಬಿಟ್ಟು ಜನಸಾಮಾನ್ಯರ ನಡುವೆ ಕುಳಿತ ಪಿ. ರಮೇಶ್…!

Date:

ಬೆಂಗಳೂರಿನ ಸಿ.ವಿ.ರಾಮನ್ ನಗರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಪಿ.ರಮೇಶ್ ಇತ್ತೀಚೆಗೆ ತಮ್ಮ ಆಪ್ತರಿಗಾಗಿ, ತಮ್ಮ ಪ್ರೀತಿಪಾತ್ರರಿಗಾಗಿ ‘ಸ್ನೇಹಕೂಟ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಇಂದಿರಾನಗರ ಡಿಫೆನ್ಸ್ ಕಾಲೋನಿ ಗ್ರೌಂಡ್‍ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕಾರ್ಯಕ್ರಮ ಪ್ರಾರಂಭವಾಗುತ್ತಿದಂತೆ ಜನಸಾಗರವೇ ಹರಿದುಬಂದಿತು. ಸುಮಾರು 3 ಸಾವಿರಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಲ್ಲಿ ನೋಡಿದ್ರೂ ಜನರು ತಮ್ಮ ಪ್ರೀತಿಯ ಜನ ನಾಯಕನಿಗೆ ಜಯಕಾರ ಕೂಗಿದರು. ಈ ವೇಳೆ ಪಿ.ರಮೇಶ್ ಅವರು ವೇದಿಕೆಯಲ್ಲಿ ಆಸಿನರಾಗದೆ ತಮ್ಮ ಜನರ ಜೊತೆಗೆಯಲ್ಲಿ ಕುಳಿತುಕೊಂಡಡಿದ್ದು ಆಶ್ಚರ್ಯಕರವಾಗಿತ್ತು. ಜೊತೆಗೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರಿಗೆ ತಾವೇ ಊಟ ಬಡಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ತಮ್ಮ ರಾಜಕೀಯ ಮುಂದಿನ ನಿಲುವುಗಳನ್ನು ಜನರಿಗೆ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಯಾವುದೇ ಸಂಘಸಂಸ್ಥೆಗಳ...

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ!

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ! ಚಿನ್ನದ ಬೆಲೆಯಲ್ಲಿ...

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...