ಹುಚ್ಚು ಪ್ರೇಮಿಯ ಹುಚ್ಚಾಟಕ್ಕೆ ಇಬ್ಬರು ಕೆಲಸ ಕಳೆದುಕೊಂಡ್ರು…..!

Date:

ಹುಚ್ಚು ಪ್ರೇಮಿಯ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಕೆಲಸ ಕಳೆದುಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ.

ಎಚ್ ಎಸ್ ಆರ್ ಲೇಔಟ್ ನ ಉದಾನ್ ಕಂಪನಿಯಲ್ಲಿ ನಡೆದಿರೋ ಘಟನೆಯಿದು.
ಯುವತಿ ಮತ್ತು ಯುವಕನೊಬ್ಬ ಆತ್ಮೀಯ ಸ್ನೇಹಿತರಾಗಿದ್ದರು‌ . ಆ ಯುವತಿಯನ್ನು ಪ್ರೀತಿಸುತ್ತಿದ್ದವನೊಬ್ಬ ಅವರಿಬ್ಬರ ಸ್ನೇಹವನ್ನೇ ತಪ್ಪಾಗಿ ಅರ್ಥೈಸಿಕೊಂಡು ಅವಹೇಳನಕಾರಿ ಪೋಸ್ಟ್ ಹಾಕಿದ್ದೂ ಅಲ್ಲದೆ, ಕೆಲಸದಿಂದ ತೆಗೆಸುವಲ್ಲಿ ಯಶಸ್ವಿಯಾಗಿದ್ದಾನೆ.


ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಹೆಚ್‍ಎಸ್‍ಆರ್ ಲೇಔಟ್‍ನ ಉದಾನ್ ಕಂಪೆನಿಯಲ್ಲಿ ಯುವತಿ ಟೆಕ್ಕಿಯಾಗಿ ಕೆಲಸ ಮಾಡಿಕೊಂಡಿದ್ದಳು. ಅದೇ ಕಂಪೆನಿಯಲ್ಲಿ ವೆಂಕಟೇಶ್ ಕೂಡ ಕೆಲಸ ಮಾಡ್ತಿದ್ದ. ಒಂದೇ ಕಂಪನಿ ಆದ್ದರಿಂದ ಇಬ್ಬರೂ ಸ್ನೇಹಿತರಾಗಿದ್ರು. ಆದ್ರೆ ಇವರಿಬ್ಬರ ಸ್ನೇಹ ಸಹಿಸಿಕೊಳ್ಳದ ಅದೇ ಕಂಪನಿಯ ಯಾರೋ ಕಿಡಿಗೇಡಿ, ಆಫೀಸ್ ಗೋಡೆ ಮೇಲೆ ಯುವಕನ ಹೆಸರಲ್ಲಿ ಯುವತಿ ವಿರುದ್ಧ ಇಲ್ಲಸಲ್ಲದ ಆರೋಪ ಹಾಕಿ ಪೋಸ್ಟ್ ಹಾಕಿದ್ದಾನೆ. ಕಂಪನಿಯವರು ಹಿಂದೂ ಮುಂದು ನೋಡದೇ ವಿಚಾರಣೆಯನ್ನೂ ಸಹ ನಡೆಸಿದ ಅವರಿಬ್ಬರನ್ನು ಕೆಲಸದಿಂದ ತೆಗೆದುಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...