ಜೆಡಿಎಸ್ ನ ಪಂಚರತ್ನ ಪ್ರಾರಂಭ

Date:

ಇಂದಿನಿಂದ ಜೆಡಿಎಸ್ನ ಪಂಚರತ್ನ ರಥಯಾತ್ರೆ ಪುನರ್ ಆರಂಭ ಮಾಡಲಾಗಿದೆ . ಚಾಮುಂಡಿಬೆಟ್ಟಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು . ಇನ್ನೂ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಪಂಚರತ್ನ ಯಾತ್ರೆಗೆ ಚಾಲನೆ ನೀಡಲಾಗುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಚಾಮುಂಡೇಶ್ವರಿಯ ಪರಮ ಭಕ್ತರಾಗಿರುವ ಕಾರಣ
ದೇಗುಲದಲ್ಲಿ ಚುನಾವಣೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಮಾಡಿದರು . ಪಂಚರತ್ನ ಯಾತ್ರೆ ಯಶಸ್ವಿಗೆ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು .HDKಗೆ ಜಿಟಿಡಿ, ಬಂಡೆಪ್ಪ ಕಾಶಂಪುರ್, ಸಿ.ಎಸ್.ಪುಟ್ಟರಾಜು ಸಾಥ್ ನೀಡಿದ್ದು , ಚಾಮುಂಡಿಬೆಟ್ಟದಿಂದ ನೇರ ಕುಮಾರಸ್ವಾಮಿ ಮುಳಬಾಗಿಲಿಗೆ ತೆರಳದರು .
ಪಂಚರತ್ನ ಯಾತ್ರೆ ಚಾಲನೆ ವೇಳೆ ಹೆಚ್.ಡಿ.ದೇವೇಗೌಡ ಉಪಸ್ಥಿತಿ .ಬೃಹತ್‌ ಸಮಾವೇಶದಲ್ಲಿ HDK, C.M.ಇಬ್ರಾಹಿಂ ಸೇರಿ ಹಲವರು ಭಾಗಿ ಆಗಲಿದ್ದು , ಜೆಡಿಎಸ್ ಸಮಾವೇಶದಲ್ಲಿ 90 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತೆ .

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...