ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಆಪರೇಷನ್ ತ್ರಿಬಲ್ ರೈಡಿಂಗ್’

Date:

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಆಪರೇಷನ್ ತ್ರಿಬಲ್ ರೈಡಿಂಗ್’ ಶುರುವಾಗಿದೆ. ಬೈಕ್ಗಳಲ್ಲಿ ತ್ರಿಬಲ್ ರೈಡ್ ಮಾಡುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪೊಲೀಸರು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನವೆಂಬರ್ 20 ರಿಂದ 28ರವರೆಗೆ ತ್ರಿಬಲ್ ರೈಡ್ ಕಾರ್ಯಾಚರಣೆ ನಡೆಯಲಿದೆ. ಮೊದಲ ದಿನವೇ ಪೊಲೀಸರು 150 ಪ್ರಕರಣಗಳನ್ನ ದಾಖಲಿಸಿದ್ದಾರೆ. ಇನ್ನ ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸೋದು ಕಾನೂನು ಉಲ್ಲಂಘನೆ.
ಬೈಕ್ಗಳಲ್ಲಿ ತ್ರಿಬಲ್ ರೈಡ್ ಮಾಡುವವರನ್ನು ಹಿಡಿದು ದಂಡ ಹಾಕುವಂತೆ ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಸೂಚನೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...