ಸಣ್ಣ ಉಳಿತಾಯ ಖಾತೆದಾರರಿಗೆ ಸಿಹಿ ಸುದ್ದಿ

Date:

ಅಂಚೆ ಇಲಾಖೆಯಲ್ಲಿ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದವರಿಗೆ ಶುಭ ಸುದ್ದಿಯೊಂದನ್ನು ಕೇಂದ್ರ ಸರ್ಕಾರ ನೀಡಿದೆ. ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಿದವರು ಜನವರಿ 15 ರ ಒಳಗೆ ಕಡ್ಡಾಯವಾಗಿ ಉಳಿತಾಯಖಾತೆ ಯನ್ನು ಹೊಂದುವಂತೆ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಆದರೆ ಈಗ ಆ ಗಡುವನ್ನು ಏಪ್ರಿಲ್ 1 ವರೆಗೆ ವಿಸ್ತರಿಸಿದೆ. ಸರ್ಕಾರದ ಈ ಆದೇಶ ಇದುವರೆಗೆ ಅಂಚೆ ಉಳಿತಾಯ ಖಾತೆ ತೆರೆಯದ ಸಣ್ಣ ಹೂಡಿಕೆದಾರರಲ್ಲಿ ಸ್ವಲ್ಪ ನೆಮ್ಮದಿ ತಂದಿದೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...