ಬಕ್ರೀದ್ ಹಬ್ಬದ ವೇಳೆ ರಾಜ್ಯಾದ್ಯಂತ ನೂರಾರು ಜಾನುವಾರು ರಕ್ಷಿಣೆ

Date:

ಬೆಂಗಳೂರು : ಬಕ್ರೀದ್ ಹಬ್ಬದ ವೇಳೆ ರಾಜ್ಯಾದ್ಯಂತ 707 ಜಾನುವಾರು ರಕ್ಷಿಸಿ, 67 ಜನರನ್ನು ಬಂಧಿಸಲಾಗಿದೆ ಎಂದು ಸಚಿವ ಪ್ರಭು ಪ್ರಭು ಬಿ.ಚವ್ಹಾಣ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, 551 ಗೋವುಗಳು, ,144 ಎಮ್ಮೆ-ಕೋಣ, 12 ಒಂಟೆಗಳನ್ನು ರಕ್ಷಣೆ ಮಾಡಿ ಸ್ಥಳೀಯ ಗೋಶಾಲೆಗಳಿಗೆ ಕಳುಹಿಸಿಕೊಡಲಾಗಿದೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾಮಾನ್ಯವಾಗಿ ಬಲಿಕೊಡುವ ಸಂಪ್ರದಾಯವಿದ್ದು, ಇದಕ್ಕಾಗಿ ಜಾನುವಾರುಗಳಾದ ಗೋವು, ಎತ್ತು, ಹೋರಿ, ಕರು, ಒಂಟೆ, 13 ವರ್ಷದೊಳಗಿನ ಎಮ್ಮೆ-ಕೋಣಗಳನ್ನು ಬಲಿ ಕೊಡುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಗಡಿ ಭಾಗಗಳ ಚೆಕ್ ಪೋಸ್ಟುಗಳಲ್ಲಿ ವಾಹನ ತಪಾಸಣೆ ಮಾಡುವಂತೆ, ಸಿಎಂ ಬೊಮ್ಮಾಯಿ ಅವರು ಗೃಹ ಸಚಿವರಿಗೆ ಕೋರಿದ್ದರು.

ಈ ಹಿನ್ನೆಲೆ ಪೊಲೀಸ್ ಇಲಾಖೆಯ ಸಹಕಾರದಿಂದಾಗಿ ಇಂದು ಈ ಮಟ್ಟದಲ್ಲಿ ಜಾನುವಾರುಗಳ ರಕ್ಷಣೆ ಮಾಡಲು ಸಾಧ್ಯವಾಗಿದೆ ಎಂದು ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...