ನೇರವಾಗಿ ಸೋನಿಯಾ ಗಾಂಧಿ ಮೇಲೆ ವಾಗ್ದಾಳಿ ನಡೆಸಿದ ಜೋಶಿ

Date:

ಬೆಂಗಳೂರು : ವಿಪಕ್ಷ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಈ ಸಂಬಂಧ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು.

ಈ ವೇಳೆ ಬಾಟ್ಲಾ ಹೌಸ್ ಶೂಟ್ ಔಟ್ ಪ್ರಕರಣವನ್ನು ನೆನಪಿಸಿರುವ ಅವರು, ನೇರವಾಗಿ ಸೋನಿಯಾ ಗಾಂಧಿ ಮೇಲೆ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಗೆ ಭಯೋತ್ಪಾದಕರ ಜೊತೆ ನಂಟಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಹಿಂದೆ ಸೋನಿಯಾ ಗಾಂಧಿ ಅಧಿಕಾರದಲ್ಲಿ ಇದ್ದಾಗ, ಮನಮೋಹನ್ ಸಿಂಗ್ ನಾಮಕಾವಸ್ಥೆಗೆ ಪ್ರಧಾನಿ ಆಗಿದ್ದರು.

ಆದರೆ ಅಧಿಕಾರ ನಡೆಸುತ್ತಾ ಇದ್ದದ್ದು ಮಾತ್ರ ಸೋನಿಯಾ ಗಾಂಧಿ ಎಂದು ಟೀಕಿಸಿದರು. ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಮಾಡುವ ಜನಪರ ಕೆಲಸಗಳು, ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಮಾಡುವ ಯೋಜನೆಗಳು ಜನರಿಗೆ ತಲುಪಬಾರದು ಎನ್ನುವ ಉದ್ದೇಶಕ್ಕೆ ಕಾಂಗ್ರೆಸ್‌ ಈ ರೀತಿ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.‌

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...