ಟಿಪ್ಪು ಸುಲ್ತಾನ್ ನಿಂದ ನಮ್ಮ ಕುಟುಂಬ ತೊಂದ್ರೆ ಅನುಭವಿಸಿದೆ -ಪ್ರಮೋದಾ ದೇವಿ

Date:

ಟಿಪ್ಪು ಸುಲ್ತಾನ್ ನಿಂದ ನಮ್ಮ‌ಕುಟುಂಬ ತೊಂದರೆ ಅನುಭವಿಸಿದೆ. ಆದರೂ ಸರ್ಕಾರ ಏಕೆ ಟಿಪ್ಪು ಜಯಂತಿ ಆಚರಿಸುತ್ತಿದೆ ಎಂದು ಗೊತ್ತಿಲ್ಲವೆಂದು ರಾಜಮಾತೆ ಪ್ರಮೋದಾ ದೇವಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತಾಡಿದ ಅವರು ನಮ್ಮ‌ ಪೂರ್ವಜರು ನಮ್ಮ‌ ಕುಟುಂಬಕ್ಕೆ ತೊಂದರೆ ಕೊಟ್ಟವರ ಬಗ್ಗೆ ಜಾಸ್ತಿ ಮಾತಾಡಬಾರದು ಅಂದಿದ್ದಾರೆ ಅದಕ್ಕೆ ಹೆಚ್ಚು ಮಾತಾಡಲ್ಲ ಎಂದು ಹೇಳಿದರು.
ರಾಜಕಾರಣ ಪ್ರವೇಶದ ಬಗ್ಗೆ ಮಾತಾಡಿದ ಅವರು ಜನಸೇವೆಗೆ ರಾಜಕಾರಣಕ್ಕೆ ಬರಬೇಕೆಂದಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬೆಳಗ್ಗೆ ಹೀಗೆ ಮಾಡಿದರೆ ಲಕ್ಷ್ಮೀದೇವಿ ಕೃಪೆ ಸದಾ ನಿಮ್ಮ ಮನೆಯಲ್ಲೇ ಇರುತ್ತಾಳೆ!

ಬೆಳಗ್ಗೆ ಹೀಗೆ ಮಾಡಿದರೆ ಲಕ್ಷ್ಮೀದೇವಿ ಕೃಪೆ ಸದಾ ನಿಮ್ಮ ಮನೆಯಲ್ಲೇ ಇರುತ್ತಾಳೆ! ಬೆಳಗಿನ...

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...