ಟಿಪ್ಪು ಸುಲ್ತಾನ್ ನಿಂದ ನಮ್ಮ ಕುಟುಂಬ ತೊಂದ್ರೆ ಅನುಭವಿಸಿದೆ -ಪ್ರಮೋದಾ ದೇವಿ

Date:

ಟಿಪ್ಪು ಸುಲ್ತಾನ್ ನಿಂದ ನಮ್ಮ‌ಕುಟುಂಬ ತೊಂದರೆ ಅನುಭವಿಸಿದೆ. ಆದರೂ ಸರ್ಕಾರ ಏಕೆ ಟಿಪ್ಪು ಜಯಂತಿ ಆಚರಿಸುತ್ತಿದೆ ಎಂದು ಗೊತ್ತಿಲ್ಲವೆಂದು ರಾಜಮಾತೆ ಪ್ರಮೋದಾ ದೇವಿ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತಾಡಿದ ಅವರು ನಮ್ಮ‌ ಪೂರ್ವಜರು ನಮ್ಮ‌ ಕುಟುಂಬಕ್ಕೆ ತೊಂದರೆ ಕೊಟ್ಟವರ ಬಗ್ಗೆ ಜಾಸ್ತಿ ಮಾತಾಡಬಾರದು ಅಂದಿದ್ದಾರೆ ಅದಕ್ಕೆ ಹೆಚ್ಚು ಮಾತಾಡಲ್ಲ ಎಂದು ಹೇಳಿದರು.
ರಾಜಕಾರಣ ಪ್ರವೇಶದ ಬಗ್ಗೆ ಮಾತಾಡಿದ ಅವರು ಜನಸೇವೆಗೆ ರಾಜಕಾರಣಕ್ಕೆ ಬರಬೇಕೆಂದಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...