ಯಡಿಯೂರಪ್ಪಗೆ ಇದ್ದ ಕಡೆಯ ಅವಕಾಶ ಎಂದು ಭಾವುಕರಾದ ಪ್ರತಾಪ್ ಸಿಂಹ

Date:

ಬಿ ಎಸ್ ಯಡಿಯೂರಪ್ಪ ಅವರಿಗೆ ವಿಶ್ವಾಸಮತ ಸಾಬೀತುಪಡಿಸಲು ಅವಕಾಶ ಸಿಗಬಹುದು , ಸರ್ಕಾರ ರಚನೆ ಆಗಲಿದೆ ಎಂಬ ವಿಶ್ವಾಸವಿತ್ತು. ಅದು ಹುಸಿಯಾಯಿತು ಎಂದು ಸಂಸದ ಪ್ರತಾಪ್ ಸಿಂಹ ಭಾವುಕರಾದರು.
ಫೇಸ್ ಬುಕ್ ಲೈವ್ ನಲ್ಲಿ ಪ್ರತಾಪ್ ಸಿಂಹ ಸುಮಾರು 16 ನಿಮಿಷಗಳ ಕಾಲ ಭಾವುಕರಾಗಿ ಮಾತಾಡಿದರು.
ಯಡಿಯೂರಪ್ಪ ರೈತರ ಬಗ್ಗೆ ನಿಜವಾಗಿಯೂ ಕಾಳಜಿಯುಳ್ಳ ನಾಯಕ. ಅವರು ಅಧಿಕಾರಕ್ಕೆ ಆಸೆಪಟ್ಟವರಲ್ಲ. ಅಧಿಕಾರ ಕೈ ತಪ್ಪಿತು ಎಂದು ಅವರಿಗೆ ಬೇಸರವಿಲ್ಲ.‌ ಆದರೆ,‌ರಾಜ್ಯವನ್ನು ಅಭಿವೃದ್ಧಿ‌ಪಡಿಸುವ ನಿಟ್ಟಿನಲ್ಲಿ ಕಟ್ಟಿಕೊಂಡಿದ್ದ ಕನಸು ಭಗ್ನವಾಯಿತೆಂಬ ನೋವು ಅವರಲ್ಲಿದೆ ಎಂದು ಪ್ರತಾಪ್ ಸಿಂಹ ಕಣ್ಣೀರಿಟ್ಟರು.


ವಿರೋಧ ಪಕ್ಷದ ಸೆನ್ಸಿಬಲ್ ಶಾಸಕರು ಜನಾದೇಶವನ್ನು ಅರ್ಥಮಾಡಿಕೊಂಡು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂಬ ಆಶಯ ಇತ್ತು.
1996ರಲ್ಲಿ ಕಾಲೇಜಿನಲ್ಲಿ ಓದುವಾಗ ವಾಜಪೇಯಿ ಪ್ರಧಾನಿಯಾಗಿ 13 ದಿನಕ್ಕೆ ರಾಜೀನಾಮೆ ನೀಡಬೇಕಾದಾಗ ಅತ್ತಿದ್ದೆ. 22ವರ್ಷಗಳ ಬಳಿಕ ಮತ್ತೆ ಅಳು ಬರುತ್ತಿದೆ ಎಂದು ಸಿಂಹ ಗದ್ಗದಿತರಾದರು.

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...