ಕಪ್ಪೂ ನಮ್ದೇ , ಸರ್ಕಾರವೂ ನಮ್ದೇ ಎಂದ ಪ್ರತಾಪ್ ಸಿಂಹ…!

Date:

ಮೈಸೂರು ಸಂಸದ ಪ್ರತಾಪ್ ಸಿಂಹ ಈ ಬಾರಿ ಕಪ್ಪೂ ನಮ್ದೇ, ಸರ್ಕಾರವೂ ನಮ್ದೇ ಎಂದಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಅವರು ಆಯ್ಕೆಯಾಗಿದ್ದು, ಅವರು ನಾಳೆಯೇ ಸಿಎಂ ಆಗುತ್ತೇನೆ ಎಂದಿದ್ದಾರೆ.
ಶಾಸಕಾಂಗ ಪಕ್ಷದ ನಾಯನನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದು, ಆ ಪ್ರತಿಯನ್ನು ರಾಜ್ಯಪಾಲರಿಗೆ ಕೊಟ್ಟಿದ್ದೇನೆ. ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದೇರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.


ಬಿಜೆಪಿ ಸರ್ಕಾರ ರಚಿಸುವ ಕುರಿತು ಸಂಸದ ಪ್ರತಾಪ್ ಸಿಂಹ‌ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ ‘ಡಿಯರ್ ಆಲ್, ಕಪ್ಪೂ ನಮ್ದೇ, ಸರ್ಕಾರನೂ ನಮ್ದೇ’ ! ಎಂದಿದ್ದಾರೆ.

 

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...