ಡ್ರಗ್ಸ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ

Date:

ಬೆಂಗಳೂರು : ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

 

 

 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ವರ್ಷ 4 ಸಾವಿರ ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಈ ವರ್ಷ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಈವರೆಗೆ 55 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ ಮಾಡಲಾಗಿದೆ. ಇನ್ನೂ ಜಪ್ತಿಯಾದ 4,400 ಕೆಜಿ ಮಾದಕ ವಸ್ತು ನಾಶಪಡಿಸಲಾಗಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...