ಪ‌ ಮಲ್ಲೇಶ್ ವಿರುದ್ದ ಹರಿಹಾಯ್ದ ಪ್ರತಾಪ್ ಸಿಂಹ

Date:

ಬ್ರಾಹ್ಮಣ ಸಮುದಾಯದ ವಿರುದ್ಧ ಪ್ರಗತಿಪರ ಚಿಂತಕ ಪ.ಮಲ್ಲೇಶ್ ನಿಂದನೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಗರದ ಶಂಕರ ಮಠದ ಬಳಿಯಿಂದ
ಬ್ರಾಹ್ಮಣ ಸಂಘ-ಸಂಸ್ಥೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಗನ್ಹೌಸ್ ವೃತ್ತ, ಚಾಮರಾಜ ಜೋಡಿ ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ದೇವರಾಜ ಅರಸು ರಸ್ತೆ ಮೂಲಕ ಸಾಗಿದ ಪ್ರತಿಭಟನಾ ಮೆರವಣಿಗೆ‌ ಡಿಸಿ ಕಚೇರಿ ಬಳಿ ಅಂತ್ಯಗೊಂಡಿತು.

 

ಇನ್ನ ಮೆರವಣಿಗೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಸೇರಿ ಹಲವರು ಭಾಗಿಯಾಗಿದ್ರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ!

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ! ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ...