ಪ್ರತಿಭಾಳನ್ನು ಕೊಂದವ್ನಿಗೆ ಗಲ್ಲುಶಿಕ್ಷೆಯಿಲ್ಲ..! ರೇಪಿಸ್ಟ್ ಶಿವಕುಮಾರನಿಗೆ ಮರಣಮುಕ್ತಿ..!

Date:

ಎಲೆಕ್ಟ್ರಾನಿಕ್ ಸಿಟಿಯ ಹೆಚ್‍ಪಿ ಗ್ಲೋಬಲ್ ಸಾಫ್ಟ್ ಬಿಪಿಓ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಪ್ರತಿಭಾ ಶಿವಕುಮಾರ್ ಅವರನ್ನು, 2005, ಡಿಸೆಂಬರ್ 13ರಂದು ಅತ್ಯಚಾರವೆಸಗಿ ಕೊಲೆಗೈದಿದ್ದ ಕ್ಯಾಬ್ ಚಾಲಕ ಶಿವಕುಮಾರ್‍ಗೆ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸರ್ಕಾರಹೈಕೋರ್ಟ್ ಮೊರೆ ಹೋಗಿತ್ತು. ಆರೋಪಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿತ್ತು. ಆದರೆ ಹೈಕೋರ್ಟ್ ಸೆಷನ್ಸ್ ಕೋರ್ಟ್ ತೀರ್ಪನ್ನು ಖಾಯಂಗೊಳಿಸಿದ್ದು ಪ್ರತಿಭಾ ಕುಟುಂಬದ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿಭಾ ಮೇಲೆ ನಡೆದಿದ್ದ ಅತ್ಯಾಚಾರ ಇಡೀ ದೇಶವನ್ನೇ ತಲ್ಲಣ ಸೃಷ್ಟಿಸಿತ್ತು. ರಾತ್ರಿಪಾಳಿ ಕೆಲಸ ಹಾಗೂ ರಾತ್ರಿ ಕೆಲಸ ಮುಗಿಸಿ ಮನೆಗೆ ತಲುಪುವ ಮಹಿಳೆಯರು ಎಷ್ಟು ಸೇಫ್ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಈಗಲೂ ಅದಕ್ಕೆ ಸೂಕ್ತ ಪರಿಹಾರಗಳಿಲ್ಲ.

POPULAR  STORIES :

ಮಾಹಿತಿ ಹಕ್ಕು(ಆರ್.ಟಿ.ಐ) ಕಾರ್ಯಕರ್ತನಿಗೆ 10ಲಕ್ಶ ರೂ ಮಧ್ಯಂತರ ಪರಿಹಾರ

ಮತ್ತೆ ಹುಟ್ಟಿಬಂದರು ವಿಷ್ಣುವರ್ಧನ್..! ನಾಗರಹಾವು ಟೀಸರ್ ನೋಡಿದ್ರಾ..!?

ನಾಳೆಯಿಂದ ದುಬಾರಿಯಾಗಲಿದೆ ದುನಿಯಾ..! ನಮೋ.. ಹಗಲು ದರೋಡೆ ಶುರು..!

ಕೋಳಿ ತಿನ್ನಿ, ಗಾಡಿ ಓಡಿಸಿ..!? ಕೋಳಿಯಿಂದ ಡಿಸೇಲ್ ಉತ್ಪಾದಿಸಬಹುದು..!

ಟಿವಿಯಲ್ಲಿ ‘ಪಾರ್ವತಿ’ ಪಾತ್ರ ಮಾಡಿದ್ರೆ, ಬೀಚ್‌ ಪಾರ್ಟಿಗಳಲ್ಲಿ ಬಿಕಿನಿ ತೊಡಬಾರದಾ?

ಪಾಕ್ ಮಹಿಳೆಯರಿಗೆ ಕೊಹ್ಲಿ ಅಂದ್ರೆ ಸಿಕ್ಕಾಪಟ್ಟೆ ಇಷ್ಟ..! `ಲೈಕ್’ ಮಾಡಲು ಯಾವ ದೇಶವಾದ್ರೇನು..!?

ಈ ದೇಶದ ಪ್ರತಿ ಪ್ರಜೆಗೂ ಸಿಗತ್ತೆ ಪುಕ್ಕಟೆ ಸಂಬಳ…!

ಪ್ರೀತಿಸಿದ ಹುಡುಗಿ ನಡು ನೀರಲ್ಲಿ ಬಿಟ್ಟಾಗ, ಈಜು ಕಲಿಸಿದ ಹುಡುಗಿ ಹೀಗೇಕೆ ಒಂಟಿ ಮಾಡಿ ಹೊರಟಳು?

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...