ಸಾಯಲು ಮನಸ್ಸಿರೋರು ಸಂಘ ಪರಿವಾರ ಸೇರಿ….!

Date:

ಸಾಯಲು ಮನಸ್ಸಿರೋರು ಸಂಘ ಪರಿವಾರ ಸೇರಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ಸುರತ್ಕಲ್ ಕಾಂಗ್ರೆಸ್ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ನೀಡಿದ್ದಾರೆ.


ಕಾರ್ಕಳದಲ್ಲಿ ನಡೆದ ಪ್ರತಿಭಟನೆ ವೇಳೆ ಕುಳಾಯಿ ಅವರು ತುಳುವಿನಲ್ಲಿ ಮಾಡಿದ ಭಾಷಣ ವೈರಲ್ ಆಗಿದೆ. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಾ, ಯಾರಿಗೆಲ್ಲಾ ಸಾಯಲು ಮನಸ್ಸಿದೆ ಹಾಗೂ ದುಡಿಯಲು ಮನಸ್ಸಿಲ್ಲದವರು ಸಂಘ ಪರಿವಾರ ಸೇರಿ. ಕೊಲೆ ಮಾಡಿ ಬಂದ್ರೆ ಸಾಕು ಜೈಲಿನಲ್ಲಿ ನಿಮಗೆ ಅನ್ನ ಸಿಗುತ್ತೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...