ಕೊಡಗಿಗೆ ನೆರವಾಗೋಣ ಬನ್ನಿ

Date:

ದೇಶಕ್ಕೆ ವೀರ ಯೋಧರನ್ನು ನೀಡುತ್ತಾ ಬಂದಿರುವ ನಾಡು ಕೊಡಗು.‌ ಇದು ನೀಡಿರುವ ಕೊಡುಗೆ ಅಪಾರ.‌ ಈ ನಾಡಿಂದು ವರುಣನ ಆರ್ಭಟಕ್ಕೆ ತತ್ತರಿಸಿದೆ.

ವರುಣ ಕೃಪೆ ತೋರು ಎಂದು ಪ್ರಾರ್ಥಿಸುವುದರ ಜೊತೆಗೆ ಸಂತ್ರಸ್ತರಿಗೆ ಕೈಲಾದ ಸಹಾಯ‌ ಮಾಡಬೇಕಿದೆ. ನಿಮ್ಮ ಕೈಲಾದ ಅಗತ್ಯ ವಸ್ತುಗಳನ್ನು ನಮಗೆ ತಲುಪಿಸಿ. ನಾವು ಸಂತ್ರಸ್ತರಿಗೆ ತಲುಪಿಸುವ ಕೆಲಸ ಮಾಡ್ತೀವಿ.

ನಮ್ಮ ವಿಳಾಸ

ಲಕ್ಷ್ಮೀ ಗಣೇಶ್ ಎಂಟರ್ ಪ್ರೈಸಸ್
ನಂ‌ 19, ಗೋಕುಲ ಬಿಲ್ಡಿಂಗ್, 4ನೇ ಕ್ರಾಸ್, 6ನೇ ಮುಖ್ಯರಸ್ತೆ, ಗಾಂಧಿನಗರ ಬೆಂಗಳೂರು 09

ಅಥವಾ
ನಂ 27/2, ಹೇಮಾ ನಿಲಯ 1ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು 560003

ಸಂಪರ್ಕಿಸಿ : 9481157605
9845001272
8050997999
080-42168666

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...