ಭವಿಷ್ಯ ಹೇಳಿದ್ರೆ ಅಪರಾಧ…!

Date:

ಜ್ಯೋತಿಷಿಗಳು ಚುನಾವಣೆಯ ಬಗ್ಗೆ ಭವಿಷ್ಯ ಹೇಳಿದ್ರೆ ಅಪರಾಧ ಎಸಗಿದಂತೆ…! ಚುನಾವಣೆಯಲ್ಲಿ ಇದೇ ಪಕ್ಷ ಆಡಳಿತಕ್ಕೆ ಬರುತ್ತೆ, ಈ ಅಭ್ಯರ್ಥಿ ಗೆಲ್ತಾರೆ, ಅವರು ಸೋಲ್ತಾರೆ ಅಂತೆಲ್ಲಾ ಜ್ಯೋತಿಗಳು ಭವಿಷ್ಯ ನುಡಿಯುವಂತಿಲ್ಲ..!


ಹೌದು, ಹಿಮಾಚಲಪ್ರದೇಶ, ಗುಜರಾತ್ ಚುನಾವಣೆ ಮುಗಿಯುವ ತನಕ ಚುನಾವಣೆಯ ಸೋಲು-ಗೆಲುವಿನ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿಯುವಂತಿಲ್ಲ ಎಂದು ಕೇಂದ್ರ ಚುನಾವಣ ಆಯೋಗ ಆದೇಶಿಸಿದೆ. ಇದು ಮುಂದಿನ ದಿನಗಳಲ್ಲಿ ಎಲ್ಲಾ ಚುನಾವಣೆಗಳಿಗೂ ಅನ್ವಯವಾಗಬಹುದು.


ಜ್ಯೋತಿಷಿಗಳು ಭವಿಷ್ಯ ನುಡಿಯುವುದು ಮತದಾರರ ಮೇಲೆ ಪರಿಣಾಮ ಬೀರುತ್ತೆ ಎಂಬ ಉದ್ದೇಶದಿಂದ ಚುನಾವಣ ಆಯೋಗ ಈ ಸೂಚನೆ ನೀಡಿದೆ.
ಇದು ಒಳ್ಳೆಯ ನಿರ್ಧಾರ. ಭವಿಷ್ಯದ ಹೆಸರಲ್ಲಿ ಜ್ಯೋತಿಷಿಗಳು ಒಂದು ಪಕ್ಷ ಅಥವಾ ಅಭ್ಯರ್ಥಿಯ ಪರ ಪರೋಕ್ಷ ಪ್ರಚಾರ ಮಾಡೋದಕ್ಕೆ ಬ್ರೇಕ್ ಹಾಕಿದಂತಾಗುತ್ತೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...