ಭವಿಷ್ಯ ಹೇಳಿದ್ರೆ ಅಪರಾಧ…!

Date:

ಜ್ಯೋತಿಷಿಗಳು ಚುನಾವಣೆಯ ಬಗ್ಗೆ ಭವಿಷ್ಯ ಹೇಳಿದ್ರೆ ಅಪರಾಧ ಎಸಗಿದಂತೆ…! ಚುನಾವಣೆಯಲ್ಲಿ ಇದೇ ಪಕ್ಷ ಆಡಳಿತಕ್ಕೆ ಬರುತ್ತೆ, ಈ ಅಭ್ಯರ್ಥಿ ಗೆಲ್ತಾರೆ, ಅವರು ಸೋಲ್ತಾರೆ ಅಂತೆಲ್ಲಾ ಜ್ಯೋತಿಗಳು ಭವಿಷ್ಯ ನುಡಿಯುವಂತಿಲ್ಲ..!


ಹೌದು, ಹಿಮಾಚಲಪ್ರದೇಶ, ಗುಜರಾತ್ ಚುನಾವಣೆ ಮುಗಿಯುವ ತನಕ ಚುನಾವಣೆಯ ಸೋಲು-ಗೆಲುವಿನ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿಯುವಂತಿಲ್ಲ ಎಂದು ಕೇಂದ್ರ ಚುನಾವಣ ಆಯೋಗ ಆದೇಶಿಸಿದೆ. ಇದು ಮುಂದಿನ ದಿನಗಳಲ್ಲಿ ಎಲ್ಲಾ ಚುನಾವಣೆಗಳಿಗೂ ಅನ್ವಯವಾಗಬಹುದು.


ಜ್ಯೋತಿಷಿಗಳು ಭವಿಷ್ಯ ನುಡಿಯುವುದು ಮತದಾರರ ಮೇಲೆ ಪರಿಣಾಮ ಬೀರುತ್ತೆ ಎಂಬ ಉದ್ದೇಶದಿಂದ ಚುನಾವಣ ಆಯೋಗ ಈ ಸೂಚನೆ ನೀಡಿದೆ.
ಇದು ಒಳ್ಳೆಯ ನಿರ್ಧಾರ. ಭವಿಷ್ಯದ ಹೆಸರಲ್ಲಿ ಜ್ಯೋತಿಷಿಗಳು ಒಂದು ಪಕ್ಷ ಅಥವಾ ಅಭ್ಯರ್ಥಿಯ ಪರ ಪರೋಕ್ಷ ಪ್ರಚಾರ ಮಾಡೋದಕ್ಕೆ ಬ್ರೇಕ್ ಹಾಕಿದಂತಾಗುತ್ತೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...