ಬೆಲೆ ಏರಿಕೆಯ ಬಿಸಿ ಜನರಿಗೆ ತಟ್ಟುತ್ತಲೆ ಇದೆ . ಪೆಟ್ರೋಲ್ ಡೀಸೆಲ್ ಆಯ್ತು , ದಿನಸಿ ಪದಾರ್ಧವಾಯ್ತು ಈಗ ಮತ್ತೆ ತರಕಾರಿ ಬೆಲೆ ಹೆಚ್ಚಳವಾಗಿದೆ . ಕಳೆದ ದಿನ ಯಾವುದೇ ಬದಲಾವಣೆ ಇಲ್ಲದೆ ಮುಂದುವರೆದಿದ್ದ ತರಕಾರಿ ಬೆಲೆಯಲ್ಲಿ ಇಂದು ಭಾರೀ ವ್ಯತ್ಯಯ ಕಂಡುಬಂದಿದೆ. ರಾಜ್ಯದ ನಾನಾ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ತರಕಾರಿ ಬೆಲೆ ಏರಿಕೆಯಾಗುತ್ತಿದೆ ಎನ್ನಲಾಗಿದೆ. ಕ್ಯಾರೆಟ್, ತೊಂಡೆಕಾಯಿ, ಹರಿವೆ ಸೊಪ್ಪು ಸೇರಿದಂತೆ ಅನೇಕ ತರಕಾರಿಗಳ ಬೆಲೆ ಏರಿಕೆಯಾಗಿದೆ . ಇನ್ನುಳಿದಂತೆ ಇತರ ತರಕಾರಿ ದರ ಕಡಿಮೆಯಾಗಿದ್ದು, ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ.
Latest article
ಕೆಫೆ ಸ್ಫೋಟ ಪ್ರಕರಣ: ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ಬಹುಮಾನ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಸಹಕಾರಿಯಾಗುವಂಥಹ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ...
ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು !
ದಾವಣಗೆರೆ: ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಹೌದು ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಟೀಕಿಸುವ ಭರದಲ್ಲಿ...
ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ: ಸಿಟಿ ರವಿ
ಬೆಂಗಳೂರು: ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ ಎಂದು ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಯತೀಂದ್ರ ಮಾಡಿರುವ ಟೀಕೆಗೆ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಇವರು ಎಂದಾದರೂ ಪಕ್ಷದ...
atorvastatin 80mg ca buy atorvastatin pills for sale order atorvastatin 20mg generic