ಕಣ್ಣಾಟದ ಬೆಡಗಿಗೆ ಮತ್ತೆ ಎದುರಾಯ್ತು ಸಂಕಷ್ಟ…!

Date:

ಕಣ್ಣಾಟದಿಂದ ಸದ್ದು ಮಾಡಿ , ಸುದ್ದಿಯಾಗಿ, ರಾತ್ರಿ ಬೆಳಗಾಗುವುದರಲ್ಲಿ ಚಿರಪರಿಚಿತಳಾದ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಗೀಗ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಿಯಾ ವಿರುದ್ಧ ಇದೀಗ ಮತ್ತೊಮ್ಮೆ ಸುಪ್ರೀಂಕೋರ್ಟನಲ್ಲಿ ದೂರು ದಾಖಲಾಗಿದೆ.


ಒರು ಅಡಾರ್ ಲವ್ ಸಿನಿಮಾದ ಹಾಡೊಂದರಲ್ಲಿ ಪ್ರಿಯಾ ಕಣ್ಣೋಟದಲ್ಲೇ ಎಲ್ಲರನ್ನೂ ಗೆದ್ದಿದ್ದಾರೆ. ಆದರೆ ಈ ಹಾಡನ್ನು ಉತ್ತರ ಕೇರಳದ ಮಲಬಾರ್ ನಲ್ಲಿ ಪ್ರತಿ ಮದುವೆ ಸಮಾರಂಭದ ವೇಳೆ ಈ ಸಾಂಪ್ರದಾಯಿಕ ಹಾಡನ್ನು ಹಾಡಲಾಗುತ್ತದೆ. ಮಲಬಾರ್ ನ‌ ಮುಸ್ಲಿಂಮರು 1978ರಿಂದಲೇ ಈ ಹಾಡನ್ನು ಹಾಡ್ತಿದ್ದಾರೆ.


ಈ‌ ಹಾಡನ್ನು ಸಿನಿಮಾದಲ್ಲಿ ಬೇರೆ ರೀತಿಯಲ್ಲಿ ಬಳಸಿಕೊಂಡು ಮುಸ್ಲೀಂರ ಭಾವನೆಗಳಿಗೆ ದಕ್ಕೆ ತರಲಾಗಿದೆ. ‘ ಮಾಣಿಕ್ಯ ಮಲಯಾಯ ಪೂವಿ…’ ಹಾಡಿನ ಸಾಹಿತ್ಯಕ್ಕೂ ಪ್ರವಾದಿ ಮುಹಮ್ಮದ್ ಅವರ ಜೀವನಕ್ಕು ಸಾಮ್ಯತೆ ಇದೆ ಎಂದು ದೂರಿನಲ್ಲಿ ಹೇಳಲಾಗಿದೆ. ಇಸ್ಲಾಂ ಧರ್ಮದಲ್ಲಿ ಕಣ್ಣು ಹೊಡೆಯುವುದು ನಿಷಿದ್ಧ ಎಂದು ತಿಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...