ಬೆಂಗಳೂರಿಗೆ ಬರ್ತಿದ್ದಾರೆ ಪ್ರಿಯಾಂಕಾ ಗಾಂಧಿ…!

Date:

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ನಡಿಗೆ ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದಾರೆ.

ಸುಮಾರು ಒಂದು ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುವಂತೆ ಖುದ್ದು ಡಿ.ಕೆ.ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿಯವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ‌ ಉದ್ಘಾಟನೆಗೆ ಪ್ರಿಯಾಂಕಾ ಗಾಂಧಿ ಆಗಮಿಸುವ ವಿಚಾರ ನಾಳೆ ಅಧಿಕೃತಗೊಳ್ಳಲಿದೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...