No menu items!
11.2 C
Munich
Friday, April 17, 2026

ಬೆಂಗಳೂರಿಗೆ ಬರ್ತಿದ್ದಾರೆ ಪ್ರಿಯಾಂಕಾ ಗಾಂಧಿ…!

Must read

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ನಡಿಗೆ ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದಾರೆ.

ಸುಮಾರು ಒಂದು ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುವಂತೆ ಖುದ್ದು ಡಿ.ಕೆ.ಶಿವಕುಮಾರ್ ಅವರು ಪ್ರಿಯಾಂಕಾ ಗಾಂಧಿಯವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ‌ ಉದ್ಘಾಟನೆಗೆ ಪ್ರಿಯಾಂಕಾ ಗಾಂಧಿ ಆಗಮಿಸುವ ವಿಚಾರ ನಾಳೆ ಅಧಿಕೃತಗೊಳ್ಳಲಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article