ಸರಗಳ್ಳ ನಿರ್ಮಾಪಕ ಅರೆಸ್ಟ್..! ಈತ ನಿರ್ಮಿಸಿರೋ ಸಿನಿಮಾ ಯಾವ್ದು ಗೊತ್ತಾ..?

Date:

ಇವನು ಸ್ಯಾಂಡಲ್‍ವುಡ್‍ನ ನಿರ್ಮಾಪಕ..! ಸರಗಳ್ಳತನವೇ ಇವನ ಬ್ಯುಸ್‍ನೆಸ್..! ಬಹು ದಿನಗಳಿಂದ ತಲೆಮರೆಸಿಕೊಂಡಿದ್ದ ಈ ಆಸಾಮಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ..!
ಪ್ರತಾಪ್ ರಂಗು ಅಲಿಯಾಸ್ ರಂಗ ಬಂಧಿತ. ಬೆಂಗಳೂರಿನಲ್ಲಿ ನಾನಾ ಸರಗಳ್ಳತನ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಈ ಕಳ್ಳ ನಿರ್ಮಾಪಕನನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮೀ ಲೇಔಟ್‍ನ ಸುತ್ತಮುತ್ತ ಸರಗಳ್ಳತನ ಮಾಡುತ್ತಿದ್ದ. ನಗರದ ನಾನಾ ಕಡೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಬಲೆ ಬೀಸಿದ್ದಾರೆ ಅಂತ ಗೊತ್ತಾದಾಗ ತಲೆಮರೆಸಿಕೊಂಡಿದ್ದ.


ಸರಿ ಸ್ಯಾಂಡಲ್‍ವುಡ್‍ನ ನಿರ್ಮಾಪಕ ಅಂತ ಹೇಳಿದ್ವಲ್ಲ..? ಈ ನಿರ್ಮಿಸಿದ ಸಿನಿಮಾ ಯಾವುದು ಗೊತ್ತಾ..? ಡಬಲ್ ಮೀನಿಂಗ್ ಇವನ ಸಿನಿಮಾದ ಕೆಲವು ದೃಶ್ಯಗಳು ಇಲ್ಲಿವೆ.

https://www.youtube.com/watch?v=e4ZCzfBn3WY

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...