No menu items!
13.3 C
Munich
Thursday, April 30, 2026

ಬ್ಲೇಡಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸೈಕೋ ಜೈಶಂಕರ್…!

Must read

ಪರಪ್ಪನ ಅಗ್ರಹಾರ ಜೈಲಿ‌ನಲ್ಲಿ ಅತ್ಯಾಚಾರಿ, ಸೈಕೋ ಕಿಲ್ಲರ್ ಜೈಶಂಕರ್ ಬ್ಲೇಡಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌.


24 ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಜೈಶಂಕರ್ ರಾತ್ರಿ 2 ಗಂಟೆ ಸುಮಾರಿಗೆ ಬ್ಲೇಡಿನಿಂದ ಕತ್ತುಕೊಯ್ದು‌ಕೊಂಡಿದ್ದ. ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
2013 ರಲ್ಲಿ ಜೈಲಿನಿಂದ ಪರಾರಿಯಾಗಿದ್ದ. ಕಾಲಿಗೆ ಗಾಯಮಾಡಿಕೊಂಡಿದ್ದ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article