ಪುನೀತ್ ನಟನೆಯ ಜಾಹಿರಾತು ವಿರುದ್ಧ‌ ತಿರುಗಿ ಬಿದ್ದ ರಿಷಿಕುಮಾರ ಸ್ವಾಮಿ….!

Date:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿರುವ ಜಾಹಿರಾತು ವಿರುದ್ಧ ಕಾಳಿಮಠದ ರಿಷಿಕುಮಾರ ಸ್ವಾಮಿ ತಿರುಗಿ ಬಿದ್ದಿದ್ದಾರೆ.


ದಕ್ಷಿಣ ಭಾರತದ ಹೆಸರಾಂತ ವಸ್ತ್ರ ಮಾರಾಟ ಸಂಸ್ಥೆ ಪೋತೀಸ್ ಸಂಸ್ಥೆಯ ಜಾಹಿರಾತು ವಿರುದ್ಧ ರಿಷಿಕುಮಾರ ಸ್ವಾಮೀಜಿ ಅವರು ಸಿಟ್ಟಾಗಿದ್ದಾರೆ.


ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರು ಸಕಲ ವ್ಯವಸ್ಥೆ ಮಾಡಿದ್ದರೂ ತನ್ನ ರಾಣಿಗೆ ಕಷ್ಟವಾಗುವಂತಹ ಉಡುಪು ವಸ್ತ್ರಗಳ ಮಳಿಗೆಯನ್ನು ಕಟ್ಟಿಸಲಾಗಲಿಲ್ಲ. ಪೋತೀಸ್ ಸಂಸ್ಥೆಯವರು ವಸ್ತ್ರಗಳ ಮಾರಾಟ ಮಳಿಗೆಯನ್ನು ನೀಗಿಸಿ ರಾಜ ರಾಣಿಯರನ್ನು ಸಂತೋಷ ಪಡಿಸಿದ್ರ ಎಂಬ ಜಾಹಿರಾತು ಇದು.


ಈ ಜಾಹಿರಾತು ವಿರುದ್ಧ ರಿಷಿಕುಮಾರ ಸ್ವಾಮೀಜಿ ದನಿ ಎತ್ತಿದ್ದಾರೆ. ಇದನ್ನು ಹಿಂಪಡೆಯದೇ ಇದ್ದರೆ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ್ದಾರೆ. ಜೊತೆಗೆ ಉಗ್ರ ಹೋರಾಟ ಮಾಡುವುದಾಗಿಯೂ ತಿಳಿಸಿದ್ದಾರೆ.
ಕೆಂಪೇಗೌಡರನ್ನು ಬಳಸಿಕೊಳ್ಳುವುದರ ಮೂಲಕ ಬೆಂಗಳೂರಿನೊಂದಿಗೆ ಪೋಥೀಸ್ ನವರದ್ದು ಐತಿಹಾಸಿಕ ಸಂಬಂಧವಿದೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂಬುದು ಸ್ವಾಮಿಗಳ ಆಕ್ರೋಶಕ್ಕೆ ಕಾರಣ.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...