ಬೆಳ್ಳಿ ಗೆದ್ದ ಬಂಗಾರಗೆ ಅದ್ಧೂರಿ ಸ್ವಾಗತ..!

Date:

ಬ್ರೆಜಿಲ್‍ನ ರಿಯೋ ಡಿ ಜನೈರೋದಲ್ಲಿ ನಡೆದ ರಿಯೋನ ಒಲಂಪಿಕ್‍ನ ಬ್ಯಾಡ್ಮಿಟನ್ ಮಹಿಳಾ ಸಿಂಗಲ್ಸ್ ನಲ್ಲಿ ಅಮೋಘ ಪ್ರದರ್ಶನ ನೀಡಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಪಿ.ವಿ.ಸಿಂಧು ಭಾರತಕ್ಕೆ ಆಗಮಿಸಿದ್ದು, ಹೈದ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಂಧು ಅವರಿಗೆ ತಮ್ಮ ತವರೂರಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಮುಂಬೈ ಮೂಲದ ಖಾಸಗಿ ಬಸ್ ಸಂಸ್ಥೆಯೊಂದು ಸಿಂಧು ಮೆರವಣಿಗೆಗೆ ಓಪನ್ ಬಸ್ ವ್ಯವಸ್ಥೆಯನ್ನು ಮಾಡಿದ್ದರು. ಮೆರವಣಿಗೆಯ ಮೂಲಕ ಸಿಂಧು ಅವರನ್ನು ಗಚ್ಚಿ ಬೌಲಿ ಸ್ಟೇಡಿಯಂಗೆ ಕರೆತಂದು ಅಲ್ಲಿ ತೆಲ್ಲಂಗಾಣ ಸರ್ಕಾರದ ವತಿಯಿಂದ 5 ಕೋಟಿ ನಗದು ನೀಡಿ ಸನ್ಮಾನ ಮಾಡಲಾಯಿತು.

14040081_10154928473702119_6343926649078615568_n pv-sindhu-returns-2108

14051683_10154928473792119_4245181172530286370_n 14080016_10154928473697119_2372085308266064175_n 14064015_10154928473787119_5314417483847763244_n 14046074_10154928473797119_3087765528141873104_n 14040081_10154928473702119_6343926649078615568_n (1) 14022356_10154928473692119_2414055429172920613_n

POPULAR  STORIES :

ನಮ್ಮ ದೇಶದ ಗಾಡಿಗಳ ನಂಬರ್ ಪ್ಲೇಟ್ ಗಳ ಕಲರ್ ಗಳು ಬೇರೆ ಬೇರೆ ಯಾಕಿವೆ? ನಿಮಗಿದು ಗೊತ್ತೆ??

ಈ ಮಹಿಳೆ ಗರ್ಭ ಧರಿಸಿ ಬರೋಬ್ಬರಿ 17 ತಿಂಗಳಾಯ್ತು, ಇನ್ನೂ ಮಗೂನೇ ಜನಿಸಿಲ್ಲ ನೋಡಿ..!

ಪತ್ರಕರ್ತನನ್ನು ನೋಡಿದ ಆ ರೋಗಿ ವಿಚಿತ್ರವಾಗಿ ಮಾತಾಡ್ತಾನೆ..! ‘ಅನ್ವೇಷಿ’ ನೋಡಿದ್ರೆ ಎಲ್ಲವೂ ಅರ್ಥವಾಗುತ್ತೆ..!

ಬೆಳ್ಳಿ ತಾರೆಗೆ ಬಿಎಂಡಬ್ಲ್ಯೂ ಕಾರು, ಸಾಕ್ಷಿಗೆ ವಿಮಾನ ಟಿಕೆಟ್ ಗಿಫ್ಟ್…!

ನನ್ನ ಅಮ್ಮ ಹಾಗೂ ನನ್ನ ತಂದೆ ಆತ್ಮ ಸಂಗಾತಿಗಳು, ಜನುಮದ ಜೋಡಿ ಇದ್ದಹಾಗೆ….

ಓಣಂ ಹಬ್ಬಕ್ಕೆ ಆನ್‍ಲೈನ್‍ನಲ್ಲಿ ಮದ್ಯಪಾನ ಮಾರಾಟ..!

ಸಾವಿನ ಮನೆಗೆ ಬಾರ್ ಗರ್ಲ್ಸ್ ರನ್ನು ಕರುಸ್ಕೊಳ್ತಾರೆ…!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...