ಈ ಸರ್ಕಾರ ಬಹಳ ದಿನ ಇರಲ್ಲ. ಸರ್ವನಾಶ ಆಗಿಹೋಗುತ್ತದೆ: ಆರ್.ಆಶೋಕ್ ಕಿಡಿ

Date:

ಈ ಸರ್ಕಾರ ಬಹಳ ದಿನ ಇರಲ್ಲ. ಸರ್ವನಾಶ ಆಗಿಹೋಗುತ್ತದೆ: ಆರ್.ಆಶೋಕ್ ಕಿಡಿ

ಬೆಂಗಳೂರು: ಈ ಸರ್ಕಾರ ಬಹಳ ದಿನ ಇರಲ್ಲ. ಸರ್ವನಾಶ ಆಗಿಹೋಗುತ್ತದೆ ಎಂದು ವಿಪಕ್ಷ ನಾಯಕ ಆರ್.ಆಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಬಹಳ ದಿನ ಇರಲ್ಲ. ಸರ್ವನಾಶ ಆಗಿಹೋಗುತ್ತದೆ. ಇದು ಮುಸ್ಲಿಮರ ಓಲೈಕೆ ಮಾಡುವ ಸರ್ಕಾರ. ಈಗಾಗಲೇ ಈ ಸರ್ಕಾರಕ್ಕೆ ರಾಜ್ಯದ ಜನರ, ಬೆಂಗಳೂರು ಜನರ ಶಾಪ ತಟ್ಟಿದೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್‌ನವರು ಅವರ ಹೈಕಮಾಂಡ್ ಮಾತು ಕೇಳುತ್ತಿದ್ದಾರೆ. ನೀವು ನಿಮ್ಮ ಹೈಕಮಾಂಡ್ ಮಾತು ಕೇಳಿದರೆ, ಜನ ನಿಮ್ಮನ್ನು ದೂರ ಇಡುತ್ತಾರೆ. ಕಾಂಗ್ರೆಸ್‌ನಲ್ಲೇ ಈ ವರದಿಯಿಂದ ದೊಡ್ಡ ದಂಗೆ ಆಗಬಹುದು. ಹನಿಟ್ರ‍್ಯಾಪ್, 500 ಕೋಟಿ ರೂ. ಕಿಕ್‌ಬ್ಯಾಕ್, ಗುತ್ತಿಗೆದಾರರ ಆರೋಪ ವಿಚಾರ ಡೈವರ್ಟ್ ಮಾಡಲು, ಅವರ ಎಲ್ಲ ಹುಳುಕು ಸೈಡ್‌ಲೈನ್ ಮಾಡುವ ಉದ್ದೇಶದಿಂದ ಈಗ ವರದಿ ಮುನ್ನೆಲೆಗೆ ತಂದಿದ್ದಾರೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...