ರಾಜ್ಯದಲ್ಲಿ ಜೂನ್ 2 ರವರೆಗೂ ಭಾರೀ ಮಳೆ: ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ – ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಜೂನ್ 2 ರವರೆಗೂ ಭಾರೀ ಮಳೆ: ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ – ಹವಾಮಾನ ಇಲಾಖೆ

ಬೆಂಗಳೂರು: ದೇಶದ ನಾನಾ ರಾಜ್ಯದಲ್ಲಿ ಮಳೆಯ ತಾಂಡವ ಜೋರಾಗಿಯೇ ಇದೆ. ಕೆಲವೆಡೆ ಈಗ ಎಂಟ್ರಿ ಕೊಡ್ತಿದ್ರೆ. ಇನ್ನೂ ಕೆಲವೆಡೆ ಈಗಾಗಲೇ ತನ್ನ ಸ್ವರೂಪವನ್ನ ತೋರಿಸೋದಕ್ಕೆ ಶುರು ಮಾಡಿದ್ದಾನೆ.
ಇದೀಗ ರಾಜ್ಯದಲ್ಲಿ ಜೂನ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ.
ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ. ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...