ರಾಜಧಾನಿಯಲ್ಲಿ ವರುಣನ ದರ್ಬಾರ್

Date:

ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವರುಣನ‌ ದರ್ಬಾರ್ ಮತ್ತೆ ಶುರುವಾಗಿದೆ.
ಕಳೆದ ಎರಡು ದಿನಗಳಿಂದ ಮಧ್ಯಾಹ್ನ, ಸಂಜೆ ನಗರದ ಬೇರೆ ಬೇರೆ ಕಡೆಗಳಲ್ಲಿ ಮಳೆ ಆಗುತ್ತಿದೆ.
ನಿನ್ನೆ ಸಂಜೆ, ರಾತ್ರಿ ಹಲವಾರು ಕಡೆಗಳಲ್ಲಿ ಮಳೆಯಾಗಿದೆ. ಎಚ್ ಎಸ್ ಆರ್ ಲೇಔಟ್ ನ ಎಂಪೈರ್ ಮುಂಭಾಗ ನೀರು ನಿಂತ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು‌.

ಜೆಸಿಬಿ ಮೂಲಕ ರಸ್ತೆಯಲ್ಲಿ ಮುಚ್ಚಲಾಗಿದ್ದ ಕಲ್ಲುತೆಗೆದು ಕಾಲುವೆಗೆ‌ ನೀರು ಹೋಗುವಂತೆ ಮಾಡಲಾಯಿತು.
ಹೀಗೆ ನಗರದ ನಾನಾ ಕಡೆಗಳಲ್ಲಿ ಅವಾಂತರ ಆಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...