ರಾಜಧಾನಿಯಲ್ಲಿ ವರುಣನ ದರ್ಬಾರ್

Date:

ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವರುಣನ‌ ದರ್ಬಾರ್ ಮತ್ತೆ ಶುರುವಾಗಿದೆ.
ಕಳೆದ ಎರಡು ದಿನಗಳಿಂದ ಮಧ್ಯಾಹ್ನ, ಸಂಜೆ ನಗರದ ಬೇರೆ ಬೇರೆ ಕಡೆಗಳಲ್ಲಿ ಮಳೆ ಆಗುತ್ತಿದೆ.
ನಿನ್ನೆ ಸಂಜೆ, ರಾತ್ರಿ ಹಲವಾರು ಕಡೆಗಳಲ್ಲಿ ಮಳೆಯಾಗಿದೆ. ಎಚ್ ಎಸ್ ಆರ್ ಲೇಔಟ್ ನ ಎಂಪೈರ್ ಮುಂಭಾಗ ನೀರು ನಿಂತ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು‌.

ಜೆಸಿಬಿ ಮೂಲಕ ರಸ್ತೆಯಲ್ಲಿ ಮುಚ್ಚಲಾಗಿದ್ದ ಕಲ್ಲುತೆಗೆದು ಕಾಲುವೆಗೆ‌ ನೀರು ಹೋಗುವಂತೆ ಮಾಡಲಾಯಿತು.
ಹೀಗೆ ನಗರದ ನಾನಾ ಕಡೆಗಳಲ್ಲಿ ಅವಾಂತರ ಆಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...