ರಾಜಧಾನಿಯಲ್ಲಿ ವರುಣನ ದರ್ಬಾರ್

Date:

ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವರುಣನ‌ ದರ್ಬಾರ್ ಮತ್ತೆ ಶುರುವಾಗಿದೆ.
ಕಳೆದ ಎರಡು ದಿನಗಳಿಂದ ಮಧ್ಯಾಹ್ನ, ಸಂಜೆ ನಗರದ ಬೇರೆ ಬೇರೆ ಕಡೆಗಳಲ್ಲಿ ಮಳೆ ಆಗುತ್ತಿದೆ.
ನಿನ್ನೆ ಸಂಜೆ, ರಾತ್ರಿ ಹಲವಾರು ಕಡೆಗಳಲ್ಲಿ ಮಳೆಯಾಗಿದೆ. ಎಚ್ ಎಸ್ ಆರ್ ಲೇಔಟ್ ನ ಎಂಪೈರ್ ಮುಂಭಾಗ ನೀರು ನಿಂತ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು‌.

ಜೆಸಿಬಿ ಮೂಲಕ ರಸ್ತೆಯಲ್ಲಿ ಮುಚ್ಚಲಾಗಿದ್ದ ಕಲ್ಲುತೆಗೆದು ಕಾಲುವೆಗೆ‌ ನೀರು ಹೋಗುವಂತೆ ಮಾಡಲಾಯಿತು.
ಹೀಗೆ ನಗರದ ನಾನಾ ಕಡೆಗಳಲ್ಲಿ ಅವಾಂತರ ಆಗಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...