ರಾಜಧಾನಿಯಲ್ಲಿ ವರುಣನ ದರ್ಬಾರ್

Date:

ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವರುಣನ‌ ದರ್ಬಾರ್ ಮತ್ತೆ ಶುರುವಾಗಿದೆ.
ಕಳೆದ ಎರಡು ದಿನಗಳಿಂದ ಮಧ್ಯಾಹ್ನ, ಸಂಜೆ ನಗರದ ಬೇರೆ ಬೇರೆ ಕಡೆಗಳಲ್ಲಿ ಮಳೆ ಆಗುತ್ತಿದೆ.
ನಿನ್ನೆ ಸಂಜೆ, ರಾತ್ರಿ ಹಲವಾರು ಕಡೆಗಳಲ್ಲಿ ಮಳೆಯಾಗಿದೆ. ಎಚ್ ಎಸ್ ಆರ್ ಲೇಔಟ್ ನ ಎಂಪೈರ್ ಮುಂಭಾಗ ನೀರು ನಿಂತ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು‌.

ಜೆಸಿಬಿ ಮೂಲಕ ರಸ್ತೆಯಲ್ಲಿ ಮುಚ್ಚಲಾಗಿದ್ದ ಕಲ್ಲುತೆಗೆದು ಕಾಲುವೆಗೆ‌ ನೀರು ಹೋಗುವಂತೆ ಮಾಡಲಾಯಿತು.
ಹೀಗೆ ನಗರದ ನಾನಾ ಕಡೆಗಳಲ್ಲಿ ಅವಾಂತರ ಆಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...