ನಾಳೆಯಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ…!

Date:

ರಾಜ್ಯದಲ್ಲಿ ನಾಳೆಯಿಂದ ಮತ್ತೆ ವರುಣನ‌ ಆರ್ಭಟ ಶುರುವಾಗಲಿದೆ ಎಂದು ಹವಮಾನ ಇಲಾಖೆ ಸೂಚಿಸಿದೆ.

ಅಕ್ಟೋಬರ್ 5 ರಿಂದ ,ಸತತ 5 ದಿನಗಳ ಕಾಲ ಭಾರೀ ಮಳೆ ಆಗಲಿದೆ.

 

ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಅಧಿಕ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಸೇರಿದಂತೆ ಬೆಂಗಳೂರು ಭಾಗದಲ್ಲೂ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

 

ಅ.5ರಿಂದ ಎರಡು ದಿನಗಳ ಕಾಲ ಕರಾವಳಿ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅ.8ರಂದು ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ,
ಅ.5ರಿಂದ ಎರಡು ದಿನಗಳ ಕಾಲ ಕರಾವಳಿ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅ.8ರಂದು ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಆಗಲಿದೆಯಂತೆ‌‌.

Share post:

Subscribe

spot_imgspot_img

Popular

More like this
Related

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...