ಮರುಭೂಮಿನಾಡು ಕುವೈತ್ ನಲ್ಲಿ ಮಳೆ ; ರಾಜೀನಾಮೆ ನೀಡಿದ ಸಚಿವ..!

Date:

ಪರ್ಷಿಯಾ ಕೊಲ್ಲಿ ಭಾಗದಲ್ಲಿರುವ ಕುವೈಟ್ ನಗರ ಅಕ್ಷರಶಃ ಮಳೆಯಿಂದ ನಲುಗಿದೆ. ಮರುಭೂಮಿ ನಾಡು ಕುವೈಟ್ ನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ಥವಾಗಿದೆ‌ .

ಗಗನ ಚುಂಬಿ ಕಟ್ಟಡಗಳಿಂದ ಕೂಡಿದ ಕುವೈತ್ ಸರಿಯಾದ ಮೂಲಸೌಕರ್ಯಗಳನ್ನು ಹೊಂದಿರದ ಕಾರಣ ನೀರಿನಲ್ಲಿ ತೇಲಾಡುತ್ತಿದೆ. ಜನರ ಕಷ್ಟಗಳನ್ನು ನೋಡಲಾಗದೆ ಬೇಸತ್ತು ಲೋಕೋಪಯೋಗಿ ಸಚಿವ ರಾಜೀನಾಮೆ ನೀಡಿದ್ದಾರೆ‌.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...