ಮರುಭೂಮಿನಾಡು ಕುವೈತ್ ನಲ್ಲಿ ಮಳೆ ; ರಾಜೀನಾಮೆ ನೀಡಿದ ಸಚಿವ..!

Date:

ಪರ್ಷಿಯಾ ಕೊಲ್ಲಿ ಭಾಗದಲ್ಲಿರುವ ಕುವೈಟ್ ನಗರ ಅಕ್ಷರಶಃ ಮಳೆಯಿಂದ ನಲುಗಿದೆ. ಮರುಭೂಮಿ ನಾಡು ಕುವೈಟ್ ನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ಥವಾಗಿದೆ‌ .

ಗಗನ ಚುಂಬಿ ಕಟ್ಟಡಗಳಿಂದ ಕೂಡಿದ ಕುವೈತ್ ಸರಿಯಾದ ಮೂಲಸೌಕರ್ಯಗಳನ್ನು ಹೊಂದಿರದ ಕಾರಣ ನೀರಿನಲ್ಲಿ ತೇಲಾಡುತ್ತಿದೆ. ಜನರ ಕಷ್ಟಗಳನ್ನು ನೋಡಲಾಗದೆ ಬೇಸತ್ತು ಲೋಕೋಪಯೋಗಿ ಸಚಿವ ರಾಜೀನಾಮೆ ನೀಡಿದ್ದಾರೆ‌.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...