ಮರುಭೂಮಿನಾಡು ಕುವೈತ್ ನಲ್ಲಿ ಮಳೆ ; ರಾಜೀನಾಮೆ ನೀಡಿದ ಸಚಿವ..!

Date:

ಪರ್ಷಿಯಾ ಕೊಲ್ಲಿ ಭಾಗದಲ್ಲಿರುವ ಕುವೈಟ್ ನಗರ ಅಕ್ಷರಶಃ ಮಳೆಯಿಂದ ನಲುಗಿದೆ. ಮರುಭೂಮಿ ನಾಡು ಕುವೈಟ್ ನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ಥವಾಗಿದೆ‌ .

ಗಗನ ಚುಂಬಿ ಕಟ್ಟಡಗಳಿಂದ ಕೂಡಿದ ಕುವೈತ್ ಸರಿಯಾದ ಮೂಲಸೌಕರ್ಯಗಳನ್ನು ಹೊಂದಿರದ ಕಾರಣ ನೀರಿನಲ್ಲಿ ತೇಲಾಡುತ್ತಿದೆ. ಜನರ ಕಷ್ಟಗಳನ್ನು ನೋಡಲಾಗದೆ ಬೇಸತ್ತು ಲೋಕೋಪಯೋಗಿ ಸಚಿವ ರಾಜೀನಾಮೆ ನೀಡಿದ್ದಾರೆ‌.

Share post:

Subscribe

spot_imgspot_img

Popular

More like this
Related

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ ನವದೆಹಲಿ:...

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ ಬೆಂಗಳೂರು: ತಿನ್ನುವ...

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ ಬೆಂಗಳೂರು: ವಿಜಯ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ ಮಟ್ಟಕ್ಕೆ ಕುಸಿತ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ...