ಹಿಂದೆ ರಾಜ್, ಅಂದು ವಿಷ್ಣು, ಇಂದು ದರ್ಶನ್….!

Date:

ಹಿರಿಯ ನಟ ಶಂಕರ್ ಅಶ್ವಥ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಡಾ.‌ರಾಜ್ ಕುಮಾರ್ ಮತ್ತು ವಿಷ್ಣುವರ್ಧನ್ ಅವರಿಗೆ ಹೋಲಿಸಿದ್ದಾರೆ.

ನಟನೆಗೆ ಅವಕಾಶ ಸಿಗದೇ ಕ್ಯಾಬ್ ಡ್ರೈವರ್ ಆಗಿ ದುಡಿಮೆಯ ದಾರಿ ಕಂಡುಕೊಂಡಿದ್ದ ಶಂಕರ್ ಅಶ್ವಥ್ ಅವರು ದರ್ಶನ್ ಅಭಿನಯದ ಯಜಮಾನ ಸಿನಿಮಾ‌ದ ಮೂಲಕ ಚಿತ್ರರಂಗಕ್ಮೆ ಮರಳಿದ್ದಾರೆ.
ದರ್ಶನ್ ಅವರ ಗುಣವನ್ನು ಮೆಚ್ಚಿರುವ ಶಂಕರ್ ಅವರು ಹಿಂದೆ ಡಾ. ರಾಜ್, ಅಂದು, ವಿಷ್ಣುವರ್ಧನ್, ಇಂದು ದರ್ಶನ್ ಎಂದು ಫೋಟೋವನ್ನು ಫೇಸ್ ಬುಕ್ ನಲ್ಲಿ ಅಪ್ ಮಾಡಿದ್ದಾರೆ.


ಇದು ಸತ್ಯಸಂಗತಿ: ಎಲ್ಲರಲ್ಲೂ ಪರಮಾತ್ಮನು ಇರುತ್ತಾನೆ ಅದನ್ನು ಮುಟ್ಟಲು ಸುಲಭವಾದ ಮಾರ್ಗ ಅಂದರೆ ತಿನ್ನಲು ಏನಾದರೂ ಕೊಟ್ಟು ಸಂತೃಪ್ತಿ ಪಡಿಸುವುದು, ಎಂದು ನನ್ನ ತಂದೆ ಹೇಳುತ್ತಿದ್ದರು.ಈಮೂರು ಮಹಾನ್ ವ್ಯಕ್ತಿಗಳಿಗೆ ನಮ್ಮಿಂದ ಸೇರಿದ ಅಲ್ಪ ತಿನಿಸಿನಿಂದ ಸಂತೃಪ್ತರಾದರೆಂದು ತಿಳಿಸಲು ಹರ್ಷಪಡುತ್ತೇನೆ ಎಂದು ಶಂಕರ್ ಎಫ್ ಬಿಯಲ್ಲಿ ಬರೆದುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌

ಮಹಿಳೆಯರಿಗೆ ಗುಡ್‌ ನ್ಯೂಸ್: ವೇತನ ಸಹಿತ ಮುಟ್ಟಿನ ರಜೆಗೆ ಅನುಮೋದನೆ‌ ಬೆಂಗಳೂರು: ಗ್ಯಾರಂಟಿ...

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...