ರಾಜ್ಯದಲ್ಲಿ ಕಮಲ ಹಾಸನ್‌, ರಜನಿ‌‌ಕಾಂತ್ ಚಿತ್ರ ಪ್ರದರ್ಶನ ಇಲ್ಲ…!

Date:

ತಮಿಳುನಾಡು ಮತ್ತು ಕರ್ನಾಟಕ ನಡುವೆ ಕಾವೇರಿ ವಿವಾದ ನಿನ್ನೆದೆಯಲ್ಲ.‌ ಕಾವೇರಿ ವಿಷಯವನ್ನು ಎರಡೂ ರಾಜ್ಯದವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎನ್ನೋದು ಎಲ್ರಿಗೂ ಗೊತ್ತಿರುವ ವಿಷಯ. ಈಗ ರಾಜಕೀಯಕ್ಕೆ ಪ್ರವೇಶಿಸಿರುವ ರಜನಿಕಾಂತ್ ಮತ್ತು ಕಮಲ ಹಾಸನ್ ಅವರೂ ಕಾವೇರಿ ವಿಷಯವನ್ನು ರಾಜಕೀಯವಾಹಿ ಬಳಸಿ‌ಕೊಳ್ಳಲು ಮುಂದಾಗಿದ್ದಾರೆ.


ಕಾವೇರಿ ವಿಷಯದಲ್ಲಿ ಕರ್ನಾಟಕದ ವಿರುದ್ಧ ಇವರಿಬ್ಬರು ಹೇಳಿಕೆ ನೀಡುತ್ತಿದ್ದಾರೆ. ಆದ್ದರಿಂದ ಇವರ ಸಿನಿಮಾಗಳನ್ನು ನಿಷೇಧಿಸುವಂತೆ ವಾಟಾಳ್ ನಾಗರಾಜ್ ಒತ್ತಾಯಿಸಿದ್ದರು. ಅದರಂತೆ ರಾಜ್ಯದಲ್ಲಿ ಕಮಲ‌ ಹಾಸನ್ ಮತ್ತು ರಜನಿ ಸಿನಿಮಾಗಳ ಪ್ರದರ್ಶನ ನಿಷೇಧಿಸಲು ನಿರ್ಧರಿಸುವುದಾಗಿ ಸ್ವತಃ ಫಿಲಂ ಚೇಂಬರ್ ಅಧ್ಯಕ್ಷ ಸಾ. ರಾ ಗೋವಿಂದ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...